AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಮಳೆಗೆ ನದಿಯಲ್ಲಿ ತೆಲಿ ಬಂದು ಹಾವುಗಳಿಗೆ ಮಠದ ಮರಗಳೇ ಆಶ್ರಯ

ಶಿವಮೊಗ್ಗ: ರಾಜ್ಯದ್ಯಂತ ಸುರಿಯುತ್ತಿರುವಂತೆ ಶಿವಮೊಗ್ಗದಲ್ಲೂ ಮಳೆ ಸತತವಾಗಿ ಸುರಿಯುತ್ತಿದೆ. ಹೀಗಾಗಿ ನದಿಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗೆ ತುಂಗಾ ನದಿ ತುಂಬಿ ಹರಿಯುತ್ತಿರುವುದರಿಂದ ನೀರಿನ ರಭಸದಲ್ಲಿ ಕೊಚ್ಚಿಕೊಂಡು ಬಂದ ಹಾವುಗಳು ನದಿ ದಂಡೆಯ ಪಕ್ಕದ ಗಿಡಗಂಟೆಗಳಲ್ಲಿ ಆಶ್ರಯ ಪಡಿಯುತ್ತಿವೆ. ಹೌದು ಶಿವಮೊಗ್ಗದ ಬೆಕ್ಕಿನ ಕಲ್ಮಠ ತುಂಗಾ ನದಿ ಪಕ್ಕದಲ್ಲೇ ಇರುವುದರಿಂದ ಇಲ್ಲಿನ ಮರದಲ್ಲಿ 10 ಕ್ಕೂ ಹೆಚ್ಚು ಹಾವುಗಳು ಪ್ರತ್ಯಕ್ಷವಾಗಿವೆ. ಇದಕ್ಕೆ ಕಾರಣ ತುಂಗಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಆದ ಹೆಚ್ಚಳ. ನದಿ ನೀರಿನಲ್ಲಿ ತೇಲಿಕೊಂಡು ಬಂದಿರುವ ಹಾವುಗಳು […]

ಸತತ ಮಳೆಗೆ ನದಿಯಲ್ಲಿ ತೆಲಿ ಬಂದು ಹಾವುಗಳಿಗೆ ಮಠದ ಮರಗಳೇ ಆಶ್ರಯ
Guru
|

Updated on: Aug 07, 2020 | 8:18 PM

Share

ಶಿವಮೊಗ್ಗ: ರಾಜ್ಯದ್ಯಂತ ಸುರಿಯುತ್ತಿರುವಂತೆ ಶಿವಮೊಗ್ಗದಲ್ಲೂ ಮಳೆ ಸತತವಾಗಿ ಸುರಿಯುತ್ತಿದೆ. ಹೀಗಾಗಿ ನದಿಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. ಹೀಗೆ ತುಂಗಾ ನದಿ ತುಂಬಿ ಹರಿಯುತ್ತಿರುವುದರಿಂದ ನೀರಿನ ರಭಸದಲ್ಲಿ ಕೊಚ್ಚಿಕೊಂಡು ಬಂದ ಹಾವುಗಳು ನದಿ ದಂಡೆಯ ಪಕ್ಕದ ಗಿಡಗಂಟೆಗಳಲ್ಲಿ ಆಶ್ರಯ ಪಡಿಯುತ್ತಿವೆ. ಹೌದು ಶಿವಮೊಗ್ಗದ ಬೆಕ್ಕಿನ ಕಲ್ಮಠ ತುಂಗಾ ನದಿ ಪಕ್ಕದಲ್ಲೇ ಇರುವುದರಿಂದ ಇಲ್ಲಿನ ಮರದಲ್ಲಿ 10 ಕ್ಕೂ ಹೆಚ್ಚು ಹಾವುಗಳು ಪ್ರತ್ಯಕ್ಷವಾಗಿವೆ. ಇದಕ್ಕೆ ಕಾರಣ ತುಂಗಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಆದ ಹೆಚ್ಚಳ. ನದಿ ನೀರಿನಲ್ಲಿ ತೇಲಿಕೊಂಡು ಬಂದಿರುವ ಹಾವುಗಳು ಈಗ ಇಲ್ಲಿನ ಮರಗಳಲ್ಲಿ ರಕ್ಷಣೆ ಪಡೆಯುತ್ತಿವೆ. ನದಿಯಲ್ಲಿ 80 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು ನೂರಾರು ಹಾವುಗಳು ನದಿಯಲ್ಲಿ ತೇಲಿ ಬರುತ್ತಿವೆ. ಹೀಗಾಗಿ ಈ ಹಾವುಗಳನ್ನು ನೋಡಲು ಜನರು ಈಗ ಮಳೆಯಲ್ಲಿಯೇ ತಂಡೋಪತಂಡಗಳಲ್ಲಿ ಬರುತ್ತಿದ್ದಾರೆ.

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ