AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್ಸಿ ಪದವೀಧರ ಕೆಲಸಕ್ಕಾಗಿ ಅಲೆದಲೆದು ಪ್ರಾಣವನ್ನೆ ಬಲಿ ಕೊಟ್ಟ, ಯಾವೂರಲ್ಲಿ?

ಚಿಕ್ಕಬಳ್ಳಾಪುರ: ನಿರುದ್ಯೋಗ ಸಮಸ್ಯೆಯಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೊಲೀಸ್ ಕ್ವಾರ್ಟರ್ಸ್​​ನಲ್ಲಿ ನಡೆದಿದೆ. ಮನೋಜ್ ಕುಮಾರ್(22) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಂಬಂಧಿಯೊಬ್ಬರ ಕ್ವಾರ್ಟರ್ಸ್​ನಲ್ಲಿ ಉಳಿದುಕೊಂಡಿದ್ದ ಮನೋಜ್ ಕುಮಾರ್ ಬಿಎಸ್ಸಿ ಪದವಿ ಪಡೆದು ಕೆಲಸಕ್ಕಾಗಿ ಅಲೆಯುತ್ತಿದ್ದ. ​ಯಾವುದೇ ಕೆಲಸ ಸಿಗದೆ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮನೋಜ್ ಕ್ವಾರ್ಟರ್ಸ್​ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ […]

ಬಿಎಸ್ಸಿ ಪದವೀಧರ ಕೆಲಸಕ್ಕಾಗಿ ಅಲೆದಲೆದು ಪ್ರಾಣವನ್ನೆ ಬಲಿ ಕೊಟ್ಟ, ಯಾವೂರಲ್ಲಿ?
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Nov 04, 2020 | 4:07 PM

Share

ಚಿಕ್ಕಬಳ್ಳಾಪುರ: ನಿರುದ್ಯೋಗ ಸಮಸ್ಯೆಯಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಪೊಲೀಸ್ ಕ್ವಾರ್ಟರ್ಸ್​​ನಲ್ಲಿ ನಡೆದಿದೆ.

ಮನೋಜ್ ಕುಮಾರ್(22) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಂಬಂಧಿಯೊಬ್ಬರ ಕ್ವಾರ್ಟರ್ಸ್​ನಲ್ಲಿ ಉಳಿದುಕೊಂಡಿದ್ದ ಮನೋಜ್ ಕುಮಾರ್ ಬಿಎಸ್ಸಿ ಪದವಿ ಪಡೆದು ಕೆಲಸಕ್ಕಾಗಿ ಅಲೆಯುತ್ತಿದ್ದ. ​ಯಾವುದೇ ಕೆಲಸ ಸಿಗದೆ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮನೋಜ್ ಕ್ವಾರ್ಟರ್ಸ್​ನಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Published On - 4:05 pm, Wed, 4 November 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ