AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಲ್ಯಾಬ್ ನೀಡಿದ ಕೊರೊನಾ ತಪ್ಪು ವರದಿ, ನವಜಾತ ಶಿಶು ಸಾವಿನಲ್ಲಿ ಅಂತ್ಯ

ಕೊರೊನಾ ಸೋಂಕು ಕಾಲದಲ್ಲಿ ಖಾಸಗಿ ಆಸ್ಪತ್ರೆಗಳು, ಲ್ಯಾಬ್​ಗಳು ಜನರ ಜೀವದ ಜೊತೆ ಚೆಲ್ಲಾಟ ಆಡುವುದು ಮುಂದುವರಿದಿದೆ. ಈ ಬಾರಿ, ಖಾಸಗಿ ಲ್ಯಾಬ್ ನೀಡಿದ ತಪ್ಪು ವರದಿಯು ನವಜಾತ ಶಿಶು ಸಾವಿನಲ್ಲಿ ಅಂತ್ಯವಾಗಿದೆ. ಮೊದಲು ತಾಯಿಗೆ ಕೊರೊನಾ ಪಾಸಿಟಿವ್ ಎಂದು ಖಾಸಗಿ ಲ್ಯಾಬ್ ವರದಿ ‌ನೀಡಿತ್ತು. ಇದರಿಂದ ವೈದ್ಯರು ಗಾಬರಿಗೆಬಿದ್ದು, ಅಮ್ಮನ ಬೆಚ್ಚನೆಯ ಮಡಿಲಲ್ಲಿ ಇರಬೇಕಿದ್ದ ನವಜಾತ ಶಿಶುವನ್ನು ಹೆತ್ತಮ್ಮನಿಂದ ಪ್ರತ್ಯೇಕವಾಗಿಸಿದರು. 18ರಂದು ಕೋವಿಡ್ ಆಸ್ಪತ್ರೆ ನಾರ್ಮಲ್ ಡಿಲೆವರಿ ಆಗಿತ್ತು. ನಂತರದ ಪರೀಕ್ಷೆ ವೇಳೆ ನೆಗೆಟಿವ್ ಎಂದು ವರದಿ […]

ಖಾಸಗಿ ಲ್ಯಾಬ್ ನೀಡಿದ ಕೊರೊನಾ ತಪ್ಪು ವರದಿ, ನವಜಾತ ಶಿಶು ಸಾವಿನಲ್ಲಿ ಅಂತ್ಯ
ಸಾಧು ಶ್ರೀನಾಥ್​
|

Updated on: Jun 24, 2020 | 1:37 PM

Share

ಕೊರೊನಾ ಸೋಂಕು ಕಾಲದಲ್ಲಿ ಖಾಸಗಿ ಆಸ್ಪತ್ರೆಗಳು, ಲ್ಯಾಬ್​ಗಳು ಜನರ ಜೀವದ ಜೊತೆ ಚೆಲ್ಲಾಟ ಆಡುವುದು ಮುಂದುವರಿದಿದೆ. ಈ ಬಾರಿ, ಖಾಸಗಿ ಲ್ಯಾಬ್ ನೀಡಿದ ತಪ್ಪು ವರದಿಯು ನವಜಾತ ಶಿಶು ಸಾವಿನಲ್ಲಿ ಅಂತ್ಯವಾಗಿದೆ.

ಮೊದಲು ತಾಯಿಗೆ ಕೊರೊನಾ ಪಾಸಿಟಿವ್ ಎಂದು ಖಾಸಗಿ ಲ್ಯಾಬ್ ವರದಿ ‌ನೀಡಿತ್ತು. ಇದರಿಂದ ವೈದ್ಯರು ಗಾಬರಿಗೆಬಿದ್ದು, ಅಮ್ಮನ ಬೆಚ್ಚನೆಯ ಮಡಿಲಲ್ಲಿ ಇರಬೇಕಿದ್ದ ನವಜಾತ ಶಿಶುವನ್ನು ಹೆತ್ತಮ್ಮನಿಂದ ಪ್ರತ್ಯೇಕವಾಗಿಸಿದರು. 18ರಂದು ಕೋವಿಡ್ ಆಸ್ಪತ್ರೆ ನಾರ್ಮಲ್ ಡಿಲೆವರಿ ಆಗಿತ್ತು.

ನಂತರದ ಪರೀಕ್ಷೆ ವೇಳೆ ನೆಗೆಟಿವ್ ಎಂದು ವರದಿ ಬಂದಿದೆ. ತಾಯಿಗೆ ಮೊದಲು ಪಾಸಿಟಿವ್ ಹಿನ್ನೆಲೆ ಮಗುವನ್ಮು NICU ನಲ್ಲಿ ಪ್ರತ್ಯೇಕವಾಗಿ ಇರಿಸಲಾಗಿತ್ತು. ಆ ವೇಳೆ, ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ. ಲ್ಯಾಬ್‌ನ ತಪ್ಪು ವರದಿಯಿಂದ ತಾಯಿ ಮಗುವನ್ನು ಪ್ರತ್ಯೇಕವಾಗಿ ಇರಿಸಿದ್ದರು ಎಂದು ಆರೋಪಿಸಲಾಗಿದೆ.

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ