AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಗಲಭೆಗೆ ಯು.ಟಿ.ಖಾದರ್ ಕುಮ್ಮಕ್ಕಿದೆ -ಡಿವಿಎಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯುತವಾಗಿತ್ತು. ತಪ್ಪು ಸಂದೇಶದಿಂದ ಆಸ್ಸಾಂನಲ್ಲಿ ಗಲಭೆ ಆರಂಭವಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಗಲಭೆಗೆ ಮಾಜಿ ಸಚಿವ ಯು.ಟಿ.ಖಾದರ್ ಕುಮ್ಮಕ್ಕು ಕಾರಣ. ತಮ್ಮ ಅಸ್ತಿತ್ವಕ್ಕಾಗಿ ಇದನ್ನು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆರೋಪಿಸಿದ್ದಾರೆ. ಸಣ್ಣಪುಟ್ಟ ಗಲಭೆ ಆದ ತಕ್ಷಣ ಕೇರಳದ ಕೆಲವರು ಮಂಗಳೂರಿಗೆ ಬರುತ್ತಾರೆ. ಇಂತಹ ವಿದ್ರೋಹಿಗಳ ಸಂಪರ್ಕ ಕಾಂಗ್ರೆಸ್​ ಪಕ್ಷದವರಿಗಿದೆ. ಬೇರೆ ಕಡೆಯಿಂದ ಜನ ಮಂಗಳೂರಿಗೆ ಬಂದಿದ್ದರಿಂದ ಇಂತಹ ದೊಡ್ಡ ಗಲಭೆಯಾಗಿದೆ. ಕಾಂಗ್ರೆಸ್ ನಿಯೋಗ ಮಂಗಳೂರಿಗೆ ಹೋಗಲು ಇದು ಸಕಾಲವಲ್ಲ […]

ಮಂಗಳೂರು ಗಲಭೆಗೆ ಯು.ಟಿ.ಖಾದರ್ ಕುಮ್ಮಕ್ಕಿದೆ -ಡಿವಿಎಸ್
D.V.ಸದಾನಂದ ಗೌಡ
ಸಾಧು ಶ್ರೀನಾಥ್​
|

Updated on:Dec 20, 2019 | 12:51 PM

Share

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯುತವಾಗಿತ್ತು. ತಪ್ಪು ಸಂದೇಶದಿಂದ ಆಸ್ಸಾಂನಲ್ಲಿ ಗಲಭೆ ಆರಂಭವಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಗಲಭೆಗೆ ಮಾಜಿ ಸಚಿವ ಯು.ಟಿ.ಖಾದರ್ ಕುಮ್ಮಕ್ಕು ಕಾರಣ. ತಮ್ಮ ಅಸ್ತಿತ್ವಕ್ಕಾಗಿ ಇದನ್ನು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆರೋಪಿಸಿದ್ದಾರೆ.

ಸಣ್ಣಪುಟ್ಟ ಗಲಭೆ ಆದ ತಕ್ಷಣ ಕೇರಳದ ಕೆಲವರು ಮಂಗಳೂರಿಗೆ ಬರುತ್ತಾರೆ. ಇಂತಹ ವಿದ್ರೋಹಿಗಳ ಸಂಪರ್ಕ ಕಾಂಗ್ರೆಸ್​ ಪಕ್ಷದವರಿಗಿದೆ. ಬೇರೆ ಕಡೆಯಿಂದ ಜನ ಮಂಗಳೂರಿಗೆ ಬಂದಿದ್ದರಿಂದ ಇಂತಹ ದೊಡ್ಡ ಗಲಭೆಯಾಗಿದೆ. ಕಾಂಗ್ರೆಸ್ ನಿಯೋಗ ಮಂಗಳೂರಿಗೆ ಹೋಗಲು ಇದು ಸಕಾಲವಲ್ಲ ಎಂದು ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 12:00 pm, Fri, 20 December 19

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!