AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರು ಕೊರೊನಾಗೆ ಹೆದರಿ ಕರ್ತವ್ಯಕ್ಕೆ ಗೈರಾದ್ರೆ ಏನಾಗುತ್ತೆ ಗೊತ್ತಾ ?

ಬೆಂಗಳೂರು: ಕೊರೊನಾದ ಸಂಕಷ್ಟ ಸಮಯದಲ್ಲಿ ಸೋಂಕಿಗೆ ಹೆದರಿ ಕರ್ತವ್ಯದಿಂದ ಹಿಂದೆ ಸರಿಯುತ್ತಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ವೈದ್ಯರಿಗೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಖಡಕ್ ಆಗಿ ವಾರ್ನ್ ಮಾಡಿದ್ದಾರೆ. ನೆಪ ಹೇಳಿ ಕರ್ತವ್ಯಕ್ಕೆ ಹಾಜರಾಗದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡುತ್ತಿದ್ದ ಉಪಮುಖ್ಯಮಂತ್ರಿ ಡಾ. ಅಶ್ವಥ್‌ ನಾರಾಯಣ್‌ , ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಸರ್ಕಾರಿ ಮತ್ತು ಖಾಸಗಿ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ವೈರಾಣು ಭಯದಿಂದ ಕರ್ತವ್ಯದಿಂದ ಹಿಂದೆ […]

ವೈದ್ಯರು ಕೊರೊನಾಗೆ ಹೆದರಿ ಕರ್ತವ್ಯಕ್ಕೆ ಗೈರಾದ್ರೆ ಏನಾಗುತ್ತೆ ಗೊತ್ತಾ ?
Guru
|

Updated on: Jul 15, 2020 | 8:31 PM

Share

ಬೆಂಗಳೂರು: ಕೊರೊನಾದ ಸಂಕಷ್ಟ ಸಮಯದಲ್ಲಿ ಸೋಂಕಿಗೆ ಹೆದರಿ ಕರ್ತವ್ಯದಿಂದ ಹಿಂದೆ ಸರಿಯುತ್ತಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ವೈದ್ಯರಿಗೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಖಡಕ್ ಆಗಿ ವಾರ್ನ್ ಮಾಡಿದ್ದಾರೆ. ನೆಪ ಹೇಳಿ ಕರ್ತವ್ಯಕ್ಕೆ ಹಾಜರಾಗದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಸೌಧದಲ್ಲಿ ಮಾತನಾಡುತ್ತಿದ್ದ ಉಪಮುಖ್ಯಮಂತ್ರಿ ಡಾ. ಅಶ್ವಥ್‌ ನಾರಾಯಣ್‌ , ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಸರ್ಕಾರಿ ಮತ್ತು ಖಾಸಗಿ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ವೈರಾಣು ಭಯದಿಂದ ಕರ್ತವ್ಯದಿಂದ ಹಿಂದೆ ಸರಿಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಯಾರೂ ಡ್ಯೂಟಿಯಿಂದ ತಪ್ಪಿಸಿಕೊಳ್ಳಬಾರದು. ಯಾರಾದ್ರೂ ಡ್ಯೂಟಿಯಿಂದ ತಪ್ಪಿಸಿಕೊಂಡ್ರೆ ಅವರ ಲೈಸೆನ್ಸ್ ರದ್ದು ಮಾಡಲಾಗುವುದು. ಕೆಲಸಕ್ಕೆ ರಿಪೋರ್ಟ್ ಮಾಡಿಕೊಳ್ಳದವರ ರಿಜಿಸ್ಟ್ರೇಷನ್ ಮತ್ತು ಲೈಸೆನ್ಸ್ ಅನ್ನು ವಾಪಸ್ ಪಡೆದುಕೊಳ್ಳಲಾಗುವುದು ಎಂದು ಗರಮ್ ಆಗಿಯೇ ಎಚ್ಚರಿಸಿದ್ದಾರೆ.

ಇಷ್ಟೇ ಅಲ್ಲ ಈ ಸಂಬಂಧ ಮೆಡಿಕಲ್ ಕೌನ್ಸಿಲ್ ಹಾಗೂ ನರ್ಸಿಂಗ್ ಕೌನ್ಸಿಲ್‌ಗಳು ಕೂಡಾ ತಪ್ಪಿತಸ್ಥ ವೈದ್ಯರು ಮತ್ತು ನರ್ಸ್‌ಗಳ ವಿರುದ್ಧ ಕ್ರಮ ಜರುಗಿಸುವ ಕುರಿತು ಪ್ರಕಟಿಸಿವೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

Follow Us
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ