AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರು ಕೊರೊನಾಗೆ ಹೆದರಿ ಕರ್ತವ್ಯಕ್ಕೆ ಗೈರಾದ್ರೆ ಏನಾಗುತ್ತೆ ಗೊತ್ತಾ ?

ಬೆಂಗಳೂರು: ಕೊರೊನಾದ ಸಂಕಷ್ಟ ಸಮಯದಲ್ಲಿ ಸೋಂಕಿಗೆ ಹೆದರಿ ಕರ್ತವ್ಯದಿಂದ ಹಿಂದೆ ಸರಿಯುತ್ತಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ವೈದ್ಯರಿಗೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಖಡಕ್ ಆಗಿ ವಾರ್ನ್ ಮಾಡಿದ್ದಾರೆ. ನೆಪ ಹೇಳಿ ಕರ್ತವ್ಯಕ್ಕೆ ಹಾಜರಾಗದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡುತ್ತಿದ್ದ ಉಪಮುಖ್ಯಮಂತ್ರಿ ಡಾ. ಅಶ್ವಥ್‌ ನಾರಾಯಣ್‌ , ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಸರ್ಕಾರಿ ಮತ್ತು ಖಾಸಗಿ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ವೈರಾಣು ಭಯದಿಂದ ಕರ್ತವ್ಯದಿಂದ ಹಿಂದೆ […]

ವೈದ್ಯರು ಕೊರೊನಾಗೆ ಹೆದರಿ ಕರ್ತವ್ಯಕ್ಕೆ ಗೈರಾದ್ರೆ ಏನಾಗುತ್ತೆ ಗೊತ್ತಾ ?
Guru
|

Updated on: Jul 15, 2020 | 8:31 PM

Share

ಬೆಂಗಳೂರು: ಕೊರೊನಾದ ಸಂಕಷ್ಟ ಸಮಯದಲ್ಲಿ ಸೋಂಕಿಗೆ ಹೆದರಿ ಕರ್ತವ್ಯದಿಂದ ಹಿಂದೆ ಸರಿಯುತ್ತಿರುವ ಸರ್ಕಾರಿ ಮತ್ತು ಅರೆ ಸರ್ಕಾರಿ ವೈದ್ಯರಿಗೆ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಖಡಕ್ ಆಗಿ ವಾರ್ನ್ ಮಾಡಿದ್ದಾರೆ. ನೆಪ ಹೇಳಿ ಕರ್ತವ್ಯಕ್ಕೆ ಹಾಜರಾಗದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಧಾನ ಸೌಧದಲ್ಲಿ ಮಾತನಾಡುತ್ತಿದ್ದ ಉಪಮುಖ್ಯಮಂತ್ರಿ ಡಾ. ಅಶ್ವಥ್‌ ನಾರಾಯಣ್‌ , ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಸರ್ಕಾರಿ ಮತ್ತು ಖಾಸಗಿ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ವೈರಾಣು ಭಯದಿಂದ ಕರ್ತವ್ಯದಿಂದ ಹಿಂದೆ ಸರಿಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ಯಾರೂ ಡ್ಯೂಟಿಯಿಂದ ತಪ್ಪಿಸಿಕೊಳ್ಳಬಾರದು. ಯಾರಾದ್ರೂ ಡ್ಯೂಟಿಯಿಂದ ತಪ್ಪಿಸಿಕೊಂಡ್ರೆ ಅವರ ಲೈಸೆನ್ಸ್ ರದ್ದು ಮಾಡಲಾಗುವುದು. ಕೆಲಸಕ್ಕೆ ರಿಪೋರ್ಟ್ ಮಾಡಿಕೊಳ್ಳದವರ ರಿಜಿಸ್ಟ್ರೇಷನ್ ಮತ್ತು ಲೈಸೆನ್ಸ್ ಅನ್ನು ವಾಪಸ್ ಪಡೆದುಕೊಳ್ಳಲಾಗುವುದು ಎಂದು ಗರಮ್ ಆಗಿಯೇ ಎಚ್ಚರಿಸಿದ್ದಾರೆ.

ಇಷ್ಟೇ ಅಲ್ಲ ಈ ಸಂಬಂಧ ಮೆಡಿಕಲ್ ಕೌನ್ಸಿಲ್ ಹಾಗೂ ನರ್ಸಿಂಗ್ ಕೌನ್ಸಿಲ್‌ಗಳು ಕೂಡಾ ತಪ್ಪಿತಸ್ಥ ವೈದ್ಯರು ಮತ್ತು ನರ್ಸ್‌ಗಳ ವಿರುದ್ಧ ಕ್ರಮ ಜರುಗಿಸುವ ಕುರಿತು ಪ್ರಕಟಿಸಿವೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ