AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ: DySP, ಸಿಬ್ಬಂದಿ ಅಮಾನತು

ಚಾಮರಾಜನಗರ: ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ Dy SP ಜೆ. ಮೋಹನ್​ರನ್ನ ಅಮಾನತು ಮಾಡಲಾಗಿದೆ. ಮೋಹನ್​ರನ್ನ ಅಮಾನತು ಮಾಡಿ ಸರ್ಕಾರದ ಒಳಾಡಳಿತ (ಪೊಲೀಸ್ ಸೇವೆಗಳು) ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಚಾಮರಾಜನಗರ ಗ್ರಾಮಾಂತರ CI ಮಂಜು, SI ಸುನಿಲ್, ಹಾಗೂ ಮುಖ್ಯಪೇದೆ ನಾಗನಾಯಕ ಅಮಾನತುಗೊಂಡಿದ್ದಾರೆ. ಏನಿದು ಪ್ರಕರಣ? ಮೇ. 15 ರಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದು ಅಪಘಾತವಾಗಿತ್ತು. ಈ ವೇಳೆ ಅದರಲ್ಲಿ ಮರಳು ಬದಲಾಗಿ M-ಸ್ಯಾಂಡ್ ಸಾಗಿಸಲಾಗುತ್ತಿತ್ತು […]

ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ: DySP, ಸಿಬ್ಬಂದಿ ಅಮಾನತು
KUSHAL V
|

Updated on: Sep 03, 2020 | 5:16 PM

Share

ಚಾಮರಾಜನಗರ: ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ Dy SP ಜೆ. ಮೋಹನ್​ರನ್ನ ಅಮಾನತು ಮಾಡಲಾಗಿದೆ.

ಮೋಹನ್​ರನ್ನ ಅಮಾನತು ಮಾಡಿ ಸರ್ಕಾರದ ಒಳಾಡಳಿತ (ಪೊಲೀಸ್ ಸೇವೆಗಳು) ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಚಾಮರಾಜನಗರ ಗ್ರಾಮಾಂತರ CI ಮಂಜು, SI ಸುನಿಲ್, ಹಾಗೂ ಮುಖ್ಯಪೇದೆ ನಾಗನಾಯಕ ಅಮಾನತುಗೊಂಡಿದ್ದಾರೆ.

ಏನಿದು ಪ್ರಕರಣ? ಮೇ. 15 ರಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದು ಅಪಘಾತವಾಗಿತ್ತು. ಈ ವೇಳೆ ಅದರಲ್ಲಿ ಮರಳು ಬದಲಾಗಿ M-ಸ್ಯಾಂಡ್ ಸಾಗಿಸಲಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು. ಹೀಗಾಗಿ, ಅಕ್ರಮ ಮರಳು ಸಾಗಾಣಿಕೆಗೆ ಸಹಕರಿಸಲು ಪ್ರಕರಣ ತಿರುಚಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಕೆಲ ಪೊಲೀಸ್​ ಅಧಿಕಾರಿಗಳ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ, ಇದೀಗ ಅಮಾನತು ಆದೇಶ ಹೊರಡಿಸಲಾಗಿದೆ.

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ