AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ: DySP, ಸಿಬ್ಬಂದಿ ಅಮಾನತು

ಚಾಮರಾಜನಗರ: ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ Dy SP ಜೆ. ಮೋಹನ್​ರನ್ನ ಅಮಾನತು ಮಾಡಲಾಗಿದೆ. ಮೋಹನ್​ರನ್ನ ಅಮಾನತು ಮಾಡಿ ಸರ್ಕಾರದ ಒಳಾಡಳಿತ (ಪೊಲೀಸ್ ಸೇವೆಗಳು) ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಚಾಮರಾಜನಗರ ಗ್ರಾಮಾಂತರ CI ಮಂಜು, SI ಸುನಿಲ್, ಹಾಗೂ ಮುಖ್ಯಪೇದೆ ನಾಗನಾಯಕ ಅಮಾನತುಗೊಂಡಿದ್ದಾರೆ. ಏನಿದು ಪ್ರಕರಣ? ಮೇ. 15 ರಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದು ಅಪಘಾತವಾಗಿತ್ತು. ಈ ವೇಳೆ ಅದರಲ್ಲಿ ಮರಳು ಬದಲಾಗಿ M-ಸ್ಯಾಂಡ್ ಸಾಗಿಸಲಾಗುತ್ತಿತ್ತು […]

ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ: DySP, ಸಿಬ್ಬಂದಿ ಅಮಾನತು
KUSHAL V
|

Updated on: Sep 03, 2020 | 5:16 PM

Share

ಚಾಮರಾಜನಗರ: ಅಕ್ರಮ ಮರಳು ಸಾಗಾಣಿಕೆಗೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ Dy SP ಜೆ. ಮೋಹನ್​ರನ್ನ ಅಮಾನತು ಮಾಡಲಾಗಿದೆ.

ಮೋಹನ್​ರನ್ನ ಅಮಾನತು ಮಾಡಿ ಸರ್ಕಾರದ ಒಳಾಡಳಿತ (ಪೊಲೀಸ್ ಸೇವೆಗಳು) ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಚಾಮರಾಜನಗರ ಗ್ರಾಮಾಂತರ CI ಮಂಜು, SI ಸುನಿಲ್, ಹಾಗೂ ಮುಖ್ಯಪೇದೆ ನಾಗನಾಯಕ ಅಮಾನತುಗೊಂಡಿದ್ದಾರೆ.

ಏನಿದು ಪ್ರಕರಣ? ಮೇ. 15 ರಂದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದು ಅಪಘಾತವಾಗಿತ್ತು. ಈ ವೇಳೆ ಅದರಲ್ಲಿ ಮರಳು ಬದಲಾಗಿ M-ಸ್ಯಾಂಡ್ ಸಾಗಿಸಲಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು. ಹೀಗಾಗಿ, ಅಕ್ರಮ ಮರಳು ಸಾಗಾಣಿಕೆಗೆ ಸಹಕರಿಸಲು ಪ್ರಕರಣ ತಿರುಚಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ಕೆಲ ಪೊಲೀಸ್​ ಅಧಿಕಾರಿಗಳ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ, ಇದೀಗ ಅಮಾನತು ಆದೇಶ ಹೊರಡಿಸಲಾಗಿದೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ