AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು

ಮದುವೆ ಪೊಲೀಸ್ ಭದ್ರತೆಯಲ್ಲಿ ನೆರವೇರಿತು. ರಾಜೇಶ್​ ಈ ಹಿಂದೆ ಹಲವು ಕೇಸ್​ಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದಾನೆ. ಈಗ ಮತ್ತೊಮ್ಮೆ ಆತನ ವಿರುದ್ಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು
ಮದುವೆಮನೆ
Lakshmi Hegde
| Updated By: ಸಾಧು ಶ್ರೀನಾಥ್​|

Updated on:Jan 09, 2021 | 3:49 PM

Share

ಕಾರವಾರ: ಭಗ್ನಪ್ರೇಮಿಯೊಬ್ಬ ಹುಡುಗಿಯ ಮದುವೆ ದಿನ, ಆಕೆಯ ಮನೆಯಲ್ಲಿ ಗುಂಡಿನ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ನಡೆದಿದೆ.

ಇಂದು ದಿವ್ಯಾ ಮತ್ತು ಪ್ರಕಾಶ್​ ಮದುವೆ ನಿಶ್ಚಯವಾಗಿತ್ತು. ಬೆಳಗ್ಗೆ ವಧುವಿನ ಮನೆಯಲ್ಲಿ ಭರ್ಜರಿ ಮದುವೆ ತಯಾರಿ ನಡೆದಿತ್ತು. ಆದರೆ ಒಮ್ಮೆಲೇ ಮನೆಗೆ ನುಗ್ಗಿದ ರಾಜೇಶ್​ ಗಣಪತಿ ಗಾಂವ್ಕರ್​ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಈ ರಾಜೇಶ್​ ದಿವ್ಯಾಳನ್ನು ಮದುವೆಯಾಗುವ ಆಸೆ ಹೊಂದಿದ್ದ.

ಅಷ್ಟೇ ಅಲ್ಲ, ಪದೇಪದೆ ತನ್ನನ್ನು ವಿವಾಹವಾಗುವಂತೆ ಪೀಡಿಸುತ್ತಿದ್ದ. ಆದರೆ ಆಕೆ ಮದುವೆಗೆ ಒಪ್ಪಿರಲಿಲ್ಲ. ಇದೇ ಸಿಟ್ಟಿಗೆ ಇಂದು ವಧುವಿನ ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಇದರಿಂದ ಯುವತಿಯ ಕುಟುಂಬ ತೀವ್ರ ಆತಂಕ್ಕೆ ಒಳಗಾಗಬೇಕಾಯಿತು. ನಂತರ ಮದುವೆ ಪೊಲೀಸ್ ಭದ್ರತೆಯಲ್ಲಿ ನೆರವೇರಿತು.

ರಾಜೇಶ್​ ಈ ಹಿಂದೆ ಹಲವು ಕೇಸ್​ಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದಾನೆ. ಈಗ ಮತ್ತೊಮ್ಮೆ ಆತನ ವಿರುದ್ಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಟ್​ ಹಿಡಿದು ಸಕ್ರಿಯ ರಾಜಕೀಯಕ್ಕೆ ರೀಎಂಟ್ರಿ ಕೊಟ್ರ ಸಂತೋಷ್ ಲಾಡ್! ಕಾಂಗ್ರೆಸ್ಸಿಗೋ ಫುಲ್ ಕನ್ಫ್ಯೂಶನ್

Published On - 3:48 pm, Sat, 9 January 21

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್