AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು

ಮದುವೆ ಪೊಲೀಸ್ ಭದ್ರತೆಯಲ್ಲಿ ನೆರವೇರಿತು. ರಾಜೇಶ್​ ಈ ಹಿಂದೆ ಹಲವು ಕೇಸ್​ಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದಾನೆ. ಈಗ ಮತ್ತೊಮ್ಮೆ ಆತನ ವಿರುದ್ಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆ ಮನೆಯಲ್ಲಿ ಗುಂಡಿನ ಸದ್ದು; ಭಗ್ನ ಪ್ರೇಮಿಯ ಕೃತ್ಯಕ್ಕೆ ವಧು ಕುಟುಂಬ ಕಂಗಾಲು
ಮದುವೆಮನೆ
Lakshmi Hegde
| Edited By: |

Updated on:Jan 09, 2021 | 3:49 PM

Share

ಕಾರವಾರ: ಭಗ್ನಪ್ರೇಮಿಯೊಬ್ಬ ಹುಡುಗಿಯ ಮದುವೆ ದಿನ, ಆಕೆಯ ಮನೆಯಲ್ಲಿ ಗುಂಡಿನ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ನಡೆದಿದೆ.

ಇಂದು ದಿವ್ಯಾ ಮತ್ತು ಪ್ರಕಾಶ್​ ಮದುವೆ ನಿಶ್ಚಯವಾಗಿತ್ತು. ಬೆಳಗ್ಗೆ ವಧುವಿನ ಮನೆಯಲ್ಲಿ ಭರ್ಜರಿ ಮದುವೆ ತಯಾರಿ ನಡೆದಿತ್ತು. ಆದರೆ ಒಮ್ಮೆಲೇ ಮನೆಗೆ ನುಗ್ಗಿದ ರಾಜೇಶ್​ ಗಣಪತಿ ಗಾಂವ್ಕರ್​ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಈ ರಾಜೇಶ್​ ದಿವ್ಯಾಳನ್ನು ಮದುವೆಯಾಗುವ ಆಸೆ ಹೊಂದಿದ್ದ.

ಅಷ್ಟೇ ಅಲ್ಲ, ಪದೇಪದೆ ತನ್ನನ್ನು ವಿವಾಹವಾಗುವಂತೆ ಪೀಡಿಸುತ್ತಿದ್ದ. ಆದರೆ ಆಕೆ ಮದುವೆಗೆ ಒಪ್ಪಿರಲಿಲ್ಲ. ಇದೇ ಸಿಟ್ಟಿಗೆ ಇಂದು ವಧುವಿನ ಮನೆಗೆ ನುಗ್ಗಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಇದರಿಂದ ಯುವತಿಯ ಕುಟುಂಬ ತೀವ್ರ ಆತಂಕ್ಕೆ ಒಳಗಾಗಬೇಕಾಯಿತು. ನಂತರ ಮದುವೆ ಪೊಲೀಸ್ ಭದ್ರತೆಯಲ್ಲಿ ನೆರವೇರಿತು.

ರಾಜೇಶ್​ ಈ ಹಿಂದೆ ಹಲವು ಕೇಸ್​ಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದಾನೆ. ಈಗ ಮತ್ತೊಮ್ಮೆ ಆತನ ವಿರುದ್ಧ ಅಂಕೋಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ಯಾಟ್​ ಹಿಡಿದು ಸಕ್ರಿಯ ರಾಜಕೀಯಕ್ಕೆ ರೀಎಂಟ್ರಿ ಕೊಟ್ರ ಸಂತೋಷ್ ಲಾಡ್! ಕಾಂಗ್ರೆಸ್ಸಿಗೋ ಫುಲ್ ಕನ್ಫ್ಯೂಶನ್

Published On - 3:48 pm, Sat, 9 January 21

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ