AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಬಾಗೇವಾಡಿಯಲ್ಲಿ ಭೂಕಂಪನ; ಗೋಡೆಗಳಲ್ಲಿ ಬಿರುಕು, ಹೆದರಿ ಓಡಿದ ಜನರು

ಭೂಮಿ ಕಂಪಿಸುವ ಜತೆಗೆ ಕೆಲವು ಮನೆಗಳು ಬಿರುಕು ಬಿಟ್ಟಿವೆ. ಹಾಗೇ ಮೇಲ್ಛಾವಣಿಗಳಿಂದ ಮಣ್ಣು ಉದುರಿಬಿದ್ದಿದ್ದು, ಜನರೆಲ್ಲ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.

ಬಸವನಬಾಗೇವಾಡಿಯಲ್ಲಿ ಭೂಕಂಪನ; ಗೋಡೆಗಳಲ್ಲಿ ಬಿರುಕು, ಹೆದರಿ ಓಡಿದ ಜನರು
ಭೂಮಿ ಕಂಪಿಸಿ ಮನೆಗಳ ಗೋಡೆಗಳು ಬಿರುಕು ಬಿಟ್ಟಿರುವುದು.
Lakshmi Hegde
| Edited By: |

Updated on: Dec 03, 2020 | 6:17 PM

Share

ವಿಜಯಪುರ: ಇಲ್ಲಿನ ಬಸವನಬಾಗೇವಾಡಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ನೆಲ ಅಲುಗಾಡಿದಂತೆ ಭಾಸವಾಗಿದೆ ಎಂದು ಮನಗೂಳಿ, ಉಕ್ಕಲಿ ಗ್ರಾಮಗಳ ಜನರು ಹೇಳಿದ್ದಾರೆ.

ಭೂಮಿ ಕಂಪಿಸುವುದರ ಜತೆಗೆ ಕೆಲವು ಮನೆಗಳು ಬಿರುಕು ಬಿಟ್ಟಿವೆ. ಹಾಗೇ ಮೇಲ್ಛಾವಣಿಗಳಿಂದ ಮಣ್ಣು ಉದುರಿಬಿದ್ದಿದ್ದು, ಜನರೆಲ್ಲ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಹಿಂದೊಮ್ಮೆ ಕೋಲ್ಜಾರ ತಾಲೂಕಿನ ಗ್ರಾಮಗಳಲ್ಲಿ ಇದೇ ರೀತಿ ಆಗಿತ್ತು.

ಅಂದು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದ ಭೂವಿಜ್ಞಾನಿಗಳು, ಇದು ಭೂಕಂಪವಲ್ಲ, ಭೂಮಿಯ ಪದರುಗಳ ಚಲನೆಯಿಂದ ಶಬ್ದ ಆಗಿದ್ದು ಎಂದು ತಿಳಿಸಿದ್ದರು. ಇದೀಗ ಬಸವನಬಾಗೇವಾಡಿ ತಾಲೂಕಿನ ಕೆಲ ಗ್ರಾಮಗಳು ಭೂಕಂಪನವಾಗಿದೆ ಎನ್ನುತ್ತಿದ್ದು, ಆತಂಕ ವ್ಯಕ್ತವಾಗಿದೆ.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ