AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಬಾಗೇವಾಡಿಯಲ್ಲಿ ಭೂಕಂಪನ; ಗೋಡೆಗಳಲ್ಲಿ ಬಿರುಕು, ಹೆದರಿ ಓಡಿದ ಜನರು

ಭೂಮಿ ಕಂಪಿಸುವ ಜತೆಗೆ ಕೆಲವು ಮನೆಗಳು ಬಿರುಕು ಬಿಟ್ಟಿವೆ. ಹಾಗೇ ಮೇಲ್ಛಾವಣಿಗಳಿಂದ ಮಣ್ಣು ಉದುರಿಬಿದ್ದಿದ್ದು, ಜನರೆಲ್ಲ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.

ಬಸವನಬಾಗೇವಾಡಿಯಲ್ಲಿ ಭೂಕಂಪನ; ಗೋಡೆಗಳಲ್ಲಿ ಬಿರುಕು, ಹೆದರಿ ಓಡಿದ ಜನರು
ಭೂಮಿ ಕಂಪಿಸಿ ಮನೆಗಳ ಗೋಡೆಗಳು ಬಿರುಕು ಬಿಟ್ಟಿರುವುದು.
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 03, 2020 | 6:17 PM

Share

ವಿಜಯಪುರ: ಇಲ್ಲಿನ ಬಸವನಬಾಗೇವಾಡಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ನೆಲ ಅಲುಗಾಡಿದಂತೆ ಭಾಸವಾಗಿದೆ ಎಂದು ಮನಗೂಳಿ, ಉಕ್ಕಲಿ ಗ್ರಾಮಗಳ ಜನರು ಹೇಳಿದ್ದಾರೆ.

ಭೂಮಿ ಕಂಪಿಸುವುದರ ಜತೆಗೆ ಕೆಲವು ಮನೆಗಳು ಬಿರುಕು ಬಿಟ್ಟಿವೆ. ಹಾಗೇ ಮೇಲ್ಛಾವಣಿಗಳಿಂದ ಮಣ್ಣು ಉದುರಿಬಿದ್ದಿದ್ದು, ಜನರೆಲ್ಲ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಹಿಂದೊಮ್ಮೆ ಕೋಲ್ಜಾರ ತಾಲೂಕಿನ ಗ್ರಾಮಗಳಲ್ಲಿ ಇದೇ ರೀತಿ ಆಗಿತ್ತು.

ಅಂದು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದ ಭೂವಿಜ್ಞಾನಿಗಳು, ಇದು ಭೂಕಂಪವಲ್ಲ, ಭೂಮಿಯ ಪದರುಗಳ ಚಲನೆಯಿಂದ ಶಬ್ದ ಆಗಿದ್ದು ಎಂದು ತಿಳಿಸಿದ್ದರು. ಇದೀಗ ಬಸವನಬಾಗೇವಾಡಿ ತಾಲೂಕಿನ ಕೆಲ ಗ್ರಾಮಗಳು ಭೂಕಂಪನವಾಗಿದೆ ಎನ್ನುತ್ತಿದ್ದು, ಆತಂಕ ವ್ಯಕ್ತವಾಗಿದೆ.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

Follow Us
Lakshmi Hegde
Lakshmi Hegde
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!