AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಬಾಗೇವಾಡಿಯಲ್ಲಿ ಭೂಕಂಪನ; ಗೋಡೆಗಳಲ್ಲಿ ಬಿರುಕು, ಹೆದರಿ ಓಡಿದ ಜನರು

ಭೂಮಿ ಕಂಪಿಸುವ ಜತೆಗೆ ಕೆಲವು ಮನೆಗಳು ಬಿರುಕು ಬಿಟ್ಟಿವೆ. ಹಾಗೇ ಮೇಲ್ಛಾವಣಿಗಳಿಂದ ಮಣ್ಣು ಉದುರಿಬಿದ್ದಿದ್ದು, ಜನರೆಲ್ಲ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.

ಬಸವನಬಾಗೇವಾಡಿಯಲ್ಲಿ ಭೂಕಂಪನ; ಗೋಡೆಗಳಲ್ಲಿ ಬಿರುಕು, ಹೆದರಿ ಓಡಿದ ಜನರು
ಭೂಮಿ ಕಂಪಿಸಿ ಮನೆಗಳ ಗೋಡೆಗಳು ಬಿರುಕು ಬಿಟ್ಟಿರುವುದು.
Lakshmi Hegde
| Edited By: |

Updated on: Dec 03, 2020 | 6:17 PM

Share

ವಿಜಯಪುರ: ಇಲ್ಲಿನ ಬಸವನಬಾಗೇವಾಡಿ ತಾಲೂಕಿನ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ನೆಲ ಅಲುಗಾಡಿದಂತೆ ಭಾಸವಾಗಿದೆ ಎಂದು ಮನಗೂಳಿ, ಉಕ್ಕಲಿ ಗ್ರಾಮಗಳ ಜನರು ಹೇಳಿದ್ದಾರೆ.

ಭೂಮಿ ಕಂಪಿಸುವುದರ ಜತೆಗೆ ಕೆಲವು ಮನೆಗಳು ಬಿರುಕು ಬಿಟ್ಟಿವೆ. ಹಾಗೇ ಮೇಲ್ಛಾವಣಿಗಳಿಂದ ಮಣ್ಣು ಉದುರಿಬಿದ್ದಿದ್ದು, ಜನರೆಲ್ಲ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಹಿಂದೊಮ್ಮೆ ಕೋಲ್ಜಾರ ತಾಲೂಕಿನ ಗ್ರಾಮಗಳಲ್ಲಿ ಇದೇ ರೀತಿ ಆಗಿತ್ತು.

ಅಂದು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದ ಭೂವಿಜ್ಞಾನಿಗಳು, ಇದು ಭೂಕಂಪವಲ್ಲ, ಭೂಮಿಯ ಪದರುಗಳ ಚಲನೆಯಿಂದ ಶಬ್ದ ಆಗಿದ್ದು ಎಂದು ತಿಳಿಸಿದ್ದರು. ಇದೀಗ ಬಸವನಬಾಗೇವಾಡಿ ತಾಲೂಕಿನ ಕೆಲ ಗ್ರಾಮಗಳು ಭೂಕಂಪನವಾಗಿದೆ ಎನ್ನುತ್ತಿದ್ದು, ಆತಂಕ ವ್ಯಕ್ತವಾಗಿದೆ.

ತೆಂಗಿನ ಮರಕ್ಕೆ ಹೂ ಮುಡಿಸಿ, ಅರಿಶಿಣ ಹಚ್ಚಿ ಸೀಮಂತ

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ