AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಫಾ..ಸ್ಟ್ ಫುಡ್ ಪ್ರಿಯರಾ? ಹಾಗಾದ್ರೆ ಹುಷಾರ್! ಮೊದಲು ಹೋಗಿ ಶ್ವಾಸಕೋಶದ ಆರೋಗ್ಯ ಪರೀಕ್ಷೆ ಮಾಡಿಸಿ

ರಾಜಧಾನಿಯಲ್ಲಿ ಮತ್ತೊಂದು ರೋಗದ ಅಬ್ಬರ ಹೆಚ್ಚಾಗುತ್ತಿದೆ. ಅದೊಂದು ಅಭ್ಯಾಸದಿಂದ ನೀವೂ ಸಹ ಆ ರೋಗದ ಬಲೆಯಲ್ಲಿ ಬೀಳ ಬಹುದು. ನೀವು ಸ್ವಲ್ಪ ಎಚ್ಚರ ತಪ್ಪಿದರೂ ದುರಂತ ಸಂಭವಿಸೋದು ಗ್ಯಾರಂಟಿ. ಹಾಗಾಗಿ ಎಚ್ಚರದಿಂದಿರಿ.

ನೀವು ಫಾ..ಸ್ಟ್ ಫುಡ್ ಪ್ರಿಯರಾ? ಹಾಗಾದ್ರೆ ಹುಷಾರ್! ಮೊದಲು ಹೋಗಿ ಶ್ವಾಸಕೋಶದ ಆರೋಗ್ಯ ಪರೀಕ್ಷೆ ಮಾಡಿಸಿ
ಆಯೇಷಾ ಬಾನು
| Edited By: |

Updated on: Jan 29, 2021 | 9:55 AM

Share

ಬೆಂಗಳೂರು: ನೀವು ಫಾಸ್ಟ್ ಫುಡ್ ಪ್ರಿಯರಾ? ಬಾಯಿ ಚಪ್ಪರಿಸ್ಕೊಂಡು ಗೋಬಿ, ನೂಡಲ್ಸ್ ತಿಂತೀರಾ? ಹಾಗಾದ್ರೆ ಹುಷಾರ್! ಮೊದಲು ಹೋಗಿ ಶ್ವಾಸಕೋಶದ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಿ. ಯಾಕಂದ್ರೆ ‘ಫಾಸ್ಟ್ ಫುಡ್’ ತಿನ್ನುವವರಿಗೆ ‘ಕ್ಯಾನ್ಸರ್’ ಶಾಕ್ ನೀಡುತ್ತಿದೆ.

ಹೌದು ಸಿಲಿಕಾನ್ ಸಿಟಿ ಜನರನ್ನ ಶ್ವಾಸಕೋಶದ ಕ್ಯಾನ್ಸರ್ ಕಾಡುತ್ತಿದೆ. ಫಾಸ್ಟ್ ಫುಡ್ ಸೇವಿಸುವವರಲ್ಲಿ ಈ ರೋಗ ಲಕ್ಷಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆಯಂತೆ ಈ ಬಗ್ಗೆ ಟಿವಿ9ಗೆ ಕಿದ್ವಾಯಿ ಆಸ್ಪತ್ರೆಯ ತಜ್ಞ ವೈದ್ಯರೊಬ್ಬರಿಂದ ಶಾಕಿಂಗ್ ಮಾಹಿತಿ ಹೊರ ಬಿದ್ದಿದೆ.

ಶ್ವಾಸಕೋಶದ ಕ್ಯಾನ್ಸರ್ ಹೆಚ್ಚಲು ಫಾಸ್ಟ್ ಫುಡ್ ಕಾರಣವಂತೆ. ಬಿಜಿ ಲೈಫ್​ನಿಂದಾಗಿ ಮನೆಯಲ್ಲಿ ಅಡುಗೆ ಮಾಡಲಾಗದೆ ಆಚೆ ಫಾಸ್ಟ್ ಫುಡ್ ತಿನ್ನುವವರ ಸಂಖ್ಯೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ರಾಜಧಾನಿ ಬೆಂಗಳೂರಿನಲ್ಲೇ ಅತಿಹೆಚ್ಚು ‘ಕ್ಯಾನ್ಸರ್’ ಕೇಸ್​ಗಳು ಕಂಡು ಬಂದಿವೆ. ಹೀಗಾಗಿ ನೀವೂ ಕೂಡ ಫಾಸ್ಟ್ ಫುಡ್ ಪ್ರಿಯರಾಗಿದ್ದು ಇದರ ಸೇವನೆ ಹೆಚ್ಚಾಗಿ ಮಾಡ್ತಿದ್ರೆ ನಿಮ್ಮ ಶ್ವಾಸಕೋಶ ಆರೋಗ್ಯವಾಗಿದೆಯಾ ಅಂತಾ ಪರೀಕ್ಷಿಸಿಕೊಳ್ಳಿ.

ಹೊತ್ತು ಗೊತ್ತಿಲ್ಲದೆ ನಿದ್ದೆ ಮಾಡುವುದು ಒಳ್ಳೆಯದಲ್ಲ; ಮಲಗುವ ವಿಧಾನವನ್ನು ಹೀಗೆ ರೂಪಿಸಿಕೊಳ್ಳಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ