AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಫಾ..ಸ್ಟ್ ಫುಡ್ ಪ್ರಿಯರಾ? ಹಾಗಾದ್ರೆ ಹುಷಾರ್! ಮೊದಲು ಹೋಗಿ ಶ್ವಾಸಕೋಶದ ಆರೋಗ್ಯ ಪರೀಕ್ಷೆ ಮಾಡಿಸಿ

ರಾಜಧಾನಿಯಲ್ಲಿ ಮತ್ತೊಂದು ರೋಗದ ಅಬ್ಬರ ಹೆಚ್ಚಾಗುತ್ತಿದೆ. ಅದೊಂದು ಅಭ್ಯಾಸದಿಂದ ನೀವೂ ಸಹ ಆ ರೋಗದ ಬಲೆಯಲ್ಲಿ ಬೀಳ ಬಹುದು. ನೀವು ಸ್ವಲ್ಪ ಎಚ್ಚರ ತಪ್ಪಿದರೂ ದುರಂತ ಸಂಭವಿಸೋದು ಗ್ಯಾರಂಟಿ. ಹಾಗಾಗಿ ಎಚ್ಚರದಿಂದಿರಿ.

ನೀವು ಫಾ..ಸ್ಟ್ ಫುಡ್ ಪ್ರಿಯರಾ? ಹಾಗಾದ್ರೆ ಹುಷಾರ್! ಮೊದಲು ಹೋಗಿ ಶ್ವಾಸಕೋಶದ ಆರೋಗ್ಯ ಪರೀಕ್ಷೆ ಮಾಡಿಸಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jan 29, 2021 | 9:55 AM

Share

ಬೆಂಗಳೂರು: ನೀವು ಫಾಸ್ಟ್ ಫುಡ್ ಪ್ರಿಯರಾ? ಬಾಯಿ ಚಪ್ಪರಿಸ್ಕೊಂಡು ಗೋಬಿ, ನೂಡಲ್ಸ್ ತಿಂತೀರಾ? ಹಾಗಾದ್ರೆ ಹುಷಾರ್! ಮೊದಲು ಹೋಗಿ ಶ್ವಾಸಕೋಶದ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಿ. ಯಾಕಂದ್ರೆ ‘ಫಾಸ್ಟ್ ಫುಡ್’ ತಿನ್ನುವವರಿಗೆ ‘ಕ್ಯಾನ್ಸರ್’ ಶಾಕ್ ನೀಡುತ್ತಿದೆ.

ಹೌದು ಸಿಲಿಕಾನ್ ಸಿಟಿ ಜನರನ್ನ ಶ್ವಾಸಕೋಶದ ಕ್ಯಾನ್ಸರ್ ಕಾಡುತ್ತಿದೆ. ಫಾಸ್ಟ್ ಫುಡ್ ಸೇವಿಸುವವರಲ್ಲಿ ಈ ರೋಗ ಲಕ್ಷಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆಯಂತೆ ಈ ಬಗ್ಗೆ ಟಿವಿ9ಗೆ ಕಿದ್ವಾಯಿ ಆಸ್ಪತ್ರೆಯ ತಜ್ಞ ವೈದ್ಯರೊಬ್ಬರಿಂದ ಶಾಕಿಂಗ್ ಮಾಹಿತಿ ಹೊರ ಬಿದ್ದಿದೆ.

ಶ್ವಾಸಕೋಶದ ಕ್ಯಾನ್ಸರ್ ಹೆಚ್ಚಲು ಫಾಸ್ಟ್ ಫುಡ್ ಕಾರಣವಂತೆ. ಬಿಜಿ ಲೈಫ್​ನಿಂದಾಗಿ ಮನೆಯಲ್ಲಿ ಅಡುಗೆ ಮಾಡಲಾಗದೆ ಆಚೆ ಫಾಸ್ಟ್ ಫುಡ್ ತಿನ್ನುವವರ ಸಂಖ್ಯೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ರಾಜಧಾನಿ ಬೆಂಗಳೂರಿನಲ್ಲೇ ಅತಿಹೆಚ್ಚು ‘ಕ್ಯಾನ್ಸರ್’ ಕೇಸ್​ಗಳು ಕಂಡು ಬಂದಿವೆ. ಹೀಗಾಗಿ ನೀವೂ ಕೂಡ ಫಾಸ್ಟ್ ಫುಡ್ ಪ್ರಿಯರಾಗಿದ್ದು ಇದರ ಸೇವನೆ ಹೆಚ್ಚಾಗಿ ಮಾಡ್ತಿದ್ರೆ ನಿಮ್ಮ ಶ್ವಾಸಕೋಶ ಆರೋಗ್ಯವಾಗಿದೆಯಾ ಅಂತಾ ಪರೀಕ್ಷಿಸಿಕೊಳ್ಳಿ.

ಹೊತ್ತು ಗೊತ್ತಿಲ್ಲದೆ ನಿದ್ದೆ ಮಾಡುವುದು ಒಳ್ಳೆಯದಲ್ಲ; ಮಲಗುವ ವಿಧಾನವನ್ನು ಹೀಗೆ ರೂಪಿಸಿಕೊಳ್ಳಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ