AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಜಾಲ: ವಿಚಾರಣೆ ಮಧ್ಯೆಯೇ ಮಾಜಿ ಗೃಹ ಸಚಿವರ ಪುತ್ರ​ ED ಕಸ್ಟಡಿಗೆ

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲದ ಕೇಸ್​ಗೆ ಸಂಬಂಧಿಸಿ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ, ನ್ಯಾಯಾಲಯವು ಬಿನೇಶ್ ಕೋಡಿಯೇರಿನನ್ನು 4 ದಿನಗಳ ಕಾಲ ಇ.ಡಿ. ಕಸ್ಟಡಿಗೆ ನೀಡಿದೆ. ಬಿನೀಶ್ ಡ್ರಗ್ಸ್ ಪೆಡ್ಲರ್ ಅನೂಪ್​ಗೆ 50 ಲಕ್ಷ ಕೊಟ್ಟಿದ್ದ. ಈ ಮಾಹಿತಿ ಆಧರಿಸಿ ಬೆಂಗಳೂರು ಇ.ಡಿ. ನೋಟಿಸ್ ನೀಡಿತ್ತು. ಹೀಗಾಗಿ ಅಕ್ಟೋಬರ್ 6 ರಂದು ವಿಚಾರಣೆಗೆ ಹಾಜರಾಗಿ 6 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದ. […]

ಡ್ರಗ್ಸ್​ ಜಾಲ: ವಿಚಾರಣೆ ಮಧ್ಯೆಯೇ ಮಾಜಿ ಗೃಹ ಸಚಿವರ ಪುತ್ರ​ ED ಕಸ್ಟಡಿಗೆ
ಆಯೇಷಾ ಬಾನು
| Edited By: |

Updated on:Oct 29, 2020 | 4:15 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲದ ಕೇಸ್​ಗೆ ಸಂಬಂಧಿಸಿ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಧ್ಯೆ, ನ್ಯಾಯಾಲಯವು ಬಿನೇಶ್ ಕೋಡಿಯೇರಿನನ್ನು 4 ದಿನಗಳ ಕಾಲ ಇ.ಡಿ. ಕಸ್ಟಡಿಗೆ ನೀಡಿದೆ.

ಬಿನೀಶ್ ಡ್ರಗ್ಸ್ ಪೆಡ್ಲರ್ ಅನೂಪ್​ಗೆ 50 ಲಕ್ಷ ಕೊಟ್ಟಿದ್ದ. ಈ ಮಾಹಿತಿ ಆಧರಿಸಿ ಬೆಂಗಳೂರು ಇ.ಡಿ. ನೋಟಿಸ್ ನೀಡಿತ್ತು. ಹೀಗಾಗಿ ಅಕ್ಟೋಬರ್ 6 ರಂದು ವಿಚಾರಣೆಗೆ ಹಾಜರಾಗಿ 6 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದ. ಈ ವೇಳೆ ಅನೂಪ್​ಗೆ ಸ್ನೇಹಿತನ ಮೂಲಕ ಹಣ ಕೊಡಿಸಿದ್ದಾಗಿ ಹೇಳಿದ್ದ.

ಸೂಕ್ತ ದಾಖಲೆಗಳನ್ನ ಸಲ್ಲಿಸುವಂತೆ ಇ.ಡಿ. ಸೂಚಿಸಿತ್ತು. ಬಿನೇಶ್ ಇಂದು ಮತ್ತೆ ಬೆಂಗಳೂರಿನ ಶಾಂತಿನಗರದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದು ದಾಖಲೆಗಳ ಪರಿಶೀಲನೆ ಬಳಿಕ ಬಿನೇಶ್​ನನ್ನು ಇ.ಡಿ. ಕಸ್ಟಡಿಗೆ ತೆಗೆದುಕೊಂಡಿದೆ.

ಮಾಜಿ ಸಚಿವ ಪುತ್ರನಿಗೂ ಬೆಂಗಳೂರು Drugs ನೆಟ್​ವರ್ಕ್ ನಂಟು? ಸಮನ್ಸ್​ ಜಾರಿಗೆ ಸಿದ್ಧತೆ

Published On - 3:24 pm, Thu, 29 October 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್