AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಂಡಿ ಕ್ರಾಫ್ಟ್​ಗೆ 15 ಕೋಟಿ ಹಣ ವಂಚಿಸಿದ್ದ ಆರೋಪಿ ED ಬಲೆಗೆ

ಬೆಂಗಳೂರು: ಹ್ಯಾಂಡಿಕ್ರಾಫ್ಟ್ ಎಫ್ ಡಿ ವಂಚನೆ ಪ್ರಕರಣ ಸಂಬಂಧ ನಾಗಲಿಂಗ ಸ್ವಾಮಿಯನ್ನು ED ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ನಾಗಲಿಂಗಸ್ವಾಮಿ ಹ್ಯಾಂಡಿ ಕ್ರಾಫ್ಟ್​ಗೆ ಸೇರಿದ್ಧ ಸುಮಾರು 15 ಕೋಟಿ ಹಣ ವಂಚನೆ ಮಾಡಿದ್ದ. ಹ್ಯಾಂಡಿ ಕ್ರಾಫ್ಟ್​ಗೆ ಸೇರಿದ್ದ ಒಟ್ಟು ಹದಿನೈದು ಕೋಟಿ ಹಣವನ್ನು ವಿಜಯ ಬ್ಯಾಂಕ್​ನಲ್ಲಿ FD ಇಡಲಾಗಿತ್ತು. ಬ್ಯಾಂಕ್ ಮತ್ತು ಹ್ಯಾಂಡಿ ಕ್ರಾಫ್ಟ್ ನಡುವೆ ಮಧ್ಯವರ್ತಿ ಯಾಗಿದ್ದ ನಾಗಲಿಂಗ ಸ್ವಾಮಿ FD ಇಟ್ಟ ಏಳು ದಿನದಲ್ಲಿ ನಕಲಿ ಸರ್ಕಾರಿ ಲೆಟರ್ ಮತ್ತು MD ಸಹಿ ಬಳಿಸಿ ಹಣವನ್ನು […]

ಹ್ಯಾಂಡಿ ಕ್ರಾಫ್ಟ್​ಗೆ 15 ಕೋಟಿ ಹಣ ವಂಚಿಸಿದ್ದ ಆರೋಪಿ ED ಬಲೆಗೆ
ಆಯೇಷಾ ಬಾನು
|

Updated on: Sep 23, 2020 | 7:57 AM

Share

ಬೆಂಗಳೂರು: ಹ್ಯಾಂಡಿಕ್ರಾಫ್ಟ್ ಎಫ್ ಡಿ ವಂಚನೆ ಪ್ರಕರಣ ಸಂಬಂಧ ನಾಗಲಿಂಗ ಸ್ವಾಮಿಯನ್ನು ED ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ನಾಗಲಿಂಗಸ್ವಾಮಿ ಹ್ಯಾಂಡಿ ಕ್ರಾಫ್ಟ್​ಗೆ ಸೇರಿದ್ಧ ಸುಮಾರು 15 ಕೋಟಿ ಹಣ ವಂಚನೆ ಮಾಡಿದ್ದ. ಹ್ಯಾಂಡಿ ಕ್ರಾಫ್ಟ್​ಗೆ ಸೇರಿದ್ದ ಒಟ್ಟು ಹದಿನೈದು ಕೋಟಿ ಹಣವನ್ನು ವಿಜಯ ಬ್ಯಾಂಕ್​ನಲ್ಲಿ FD ಇಡಲಾಗಿತ್ತು. ಬ್ಯಾಂಕ್ ಮತ್ತು ಹ್ಯಾಂಡಿ ಕ್ರಾಫ್ಟ್ ನಡುವೆ ಮಧ್ಯವರ್ತಿ ಯಾಗಿದ್ದ ನಾಗಲಿಂಗ ಸ್ವಾಮಿ FD ಇಟ್ಟ ಏಳು ದಿನದಲ್ಲಿ ನಕಲಿ ಸರ್ಕಾರಿ ಲೆಟರ್ ಮತ್ತು MD ಸಹಿ ಬಳಿಸಿ ಹಣವನ್ನು ಬೇರೆ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದ..

ವಿಜಯ ಬ್ಯಾಂಕ್ ಮ್ಯಾನೇಜರ್ , ಹ್ಯಾಂಡಿ ಕ್ರಾಫ್ಟ್ ಎಂಡಿ ಸೇರಿ ಹಲವು ಜನರು ಈ ಅಕ್ರಮದಲ್ಲಿ ಭಾಗಿಯಾಗಿದ್ರು. ಈ ಕುರಿತು ಆಶೋಕ್ ನಗರ ಪೊಲೀಸ್ ಠಾಣೆಯಲ್ಲಿ 2019 ರ ಆಗಸ್ಟ್​ನಲ್ಲಿ ವಂಚನೆ ಕೇಸ್ ದಾಖಲಾಗಿತ್ತು. ಬಳಿಕ CIDಗೆ ಕೇಸ್ ವರ್ಗಾವಣೆ ಮಾಡಿಲಾಯಿತು. ಕೋಟಿ ಕೋಟಿ ಸರ್ಕಾರದ ಹಣ ವಂಚನೆ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತುಕೊಂಡಿದ್ದ ಇಡಿ ಅಧಿಕಾರಿಗಳು ಸದ್ಯ ನಾಗಲಿಂಗ ಸ್ವಾಮಿಯನ್ನು ಅರೆಸ್ಟ್ ಮಾಡಿದ್ದಾರೆ.

ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?