AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿಗೆ ಹಣ ವರ್ಗಾವಣೆ: DK ಶಿವಕುಮಾರ್ ಆಪ್ತನಿಗೆ ನೋಟಿಸ್

ರಾಮನಗರ: ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್‌ಗೆ ಇ.ಡಿ. ನೋಟಿಸ್ ನೀಡಿದೆ. ನಾಳೆಯೇ ವಿಚಾರಣೆಗೆ ಹಾಜರಾಗುವಂತೆಯೂ ತಿಳಿಸಿದೆ. 10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚನೆ ಈಗಾಗಲೇ ಸೆಪ್ಟೆಂಬರ್ 17 ರಂದು ಒಂದು ಬಾರಿ ವಿಚಾರಣೆ ಎದುರಿಸಿರೋ ಇಕ್ಬಾಲ್ ಹುಸೇನ್​ಗೆ ಮತ್ತೆ ವಿಚಾರಣೆಗೆ ಹಾಜರಾಗಲು ಇ.ಡಿ. ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಹಣಕಾಸು ವರ್ಗಾವಣೆ ವಿಚಾರವಾಗಿ ನೋಟಿಸ್ ನೀಡಿದ್ದು, 10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚಿಸಿದೆ.

ಪುತ್ರಿಗೆ ಹಣ ವರ್ಗಾವಣೆ: DK ಶಿವಕುಮಾರ್ ಆಪ್ತನಿಗೆ ನೋಟಿಸ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 30, 2020 | 5:15 PM

Share

ರಾಮನಗರ: ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್‌ಗೆ ಇ.ಡಿ. ನೋಟಿಸ್ ನೀಡಿದೆ. ನಾಳೆಯೇ ವಿಚಾರಣೆಗೆ ಹಾಜರಾಗುವಂತೆಯೂ ತಿಳಿಸಿದೆ.

10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚನೆ ಈಗಾಗಲೇ ಸೆಪ್ಟೆಂಬರ್ 17 ರಂದು ಒಂದು ಬಾರಿ ವಿಚಾರಣೆ ಎದುರಿಸಿರೋ ಇಕ್ಬಾಲ್ ಹುಸೇನ್​ಗೆ ಮತ್ತೆ ವಿಚಾರಣೆಗೆ ಹಾಜರಾಗಲು ಇ.ಡಿ. ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಹಣಕಾಸು ವರ್ಗಾವಣೆ ವಿಚಾರವಾಗಿ ನೋಟಿಸ್ ನೀಡಿದ್ದು, 10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚಿಸಿದೆ.

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ