AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿಗೆ ಹಣ ವರ್ಗಾವಣೆ: DK ಶಿವಕುಮಾರ್ ಆಪ್ತನಿಗೆ ನೋಟಿಸ್

ರಾಮನಗರ: ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್‌ಗೆ ಇ.ಡಿ. ನೋಟಿಸ್ ನೀಡಿದೆ. ನಾಳೆಯೇ ವಿಚಾರಣೆಗೆ ಹಾಜರಾಗುವಂತೆಯೂ ತಿಳಿಸಿದೆ. 10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚನೆ ಈಗಾಗಲೇ ಸೆಪ್ಟೆಂಬರ್ 17 ರಂದು ಒಂದು ಬಾರಿ ವಿಚಾರಣೆ ಎದುರಿಸಿರೋ ಇಕ್ಬಾಲ್ ಹುಸೇನ್​ಗೆ ಮತ್ತೆ ವಿಚಾರಣೆಗೆ ಹಾಜರಾಗಲು ಇ.ಡಿ. ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಹಣಕಾಸು ವರ್ಗಾವಣೆ ವಿಚಾರವಾಗಿ ನೋಟಿಸ್ ನೀಡಿದ್ದು, 10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚಿಸಿದೆ.

ಪುತ್ರಿಗೆ ಹಣ ವರ್ಗಾವಣೆ: DK ಶಿವಕುಮಾರ್ ಆಪ್ತನಿಗೆ ನೋಟಿಸ್
ಆಯೇಷಾ ಬಾನು
| Edited By: |

Updated on: Sep 30, 2020 | 5:15 PM

Share

ರಾಮನಗರ: ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್‌ಗೆ ಇ.ಡಿ. ನೋಟಿಸ್ ನೀಡಿದೆ. ನಾಳೆಯೇ ವಿಚಾರಣೆಗೆ ಹಾಜರಾಗುವಂತೆಯೂ ತಿಳಿಸಿದೆ.

10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚನೆ ಈಗಾಗಲೇ ಸೆಪ್ಟೆಂಬರ್ 17 ರಂದು ಒಂದು ಬಾರಿ ವಿಚಾರಣೆ ಎದುರಿಸಿರೋ ಇಕ್ಬಾಲ್ ಹುಸೇನ್​ಗೆ ಮತ್ತೆ ವಿಚಾರಣೆಗೆ ಹಾಜರಾಗಲು ಇ.ಡಿ. ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಹಣಕಾಸು ವರ್ಗಾವಣೆ ವಿಚಾರವಾಗಿ ನೋಟಿಸ್ ನೀಡಿದ್ದು, 10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚಿಸಿದೆ.

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ