Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿಗೆ ಹಣ ವರ್ಗಾವಣೆ: DK ಶಿವಕುಮಾರ್ ಆಪ್ತನಿಗೆ ನೋಟಿಸ್

ರಾಮನಗರ: ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್‌ಗೆ ಇ.ಡಿ. ನೋಟಿಸ್ ನೀಡಿದೆ. ನಾಳೆಯೇ ವಿಚಾರಣೆಗೆ ಹಾಜರಾಗುವಂತೆಯೂ ತಿಳಿಸಿದೆ. 10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚನೆ ಈಗಾಗಲೇ ಸೆಪ್ಟೆಂಬರ್ 17 ರಂದು ಒಂದು ಬಾರಿ ವಿಚಾರಣೆ ಎದುರಿಸಿರೋ ಇಕ್ಬಾಲ್ ಹುಸೇನ್​ಗೆ ಮತ್ತೆ ವಿಚಾರಣೆಗೆ ಹಾಜರಾಗಲು ಇ.ಡಿ. ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಹಣಕಾಸು ವರ್ಗಾವಣೆ ವಿಚಾರವಾಗಿ ನೋಟಿಸ್ ನೀಡಿದ್ದು, 10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚಿಸಿದೆ.

ಪುತ್ರಿಗೆ ಹಣ ವರ್ಗಾವಣೆ: DK ಶಿವಕುಮಾರ್ ಆಪ್ತನಿಗೆ ನೋಟಿಸ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Sep 30, 2020 | 5:15 PM

ರಾಮನಗರ: ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್‌ಗೆ ಇ.ಡಿ. ನೋಟಿಸ್ ನೀಡಿದೆ. ನಾಳೆಯೇ ವಿಚಾರಣೆಗೆ ಹಾಜರಾಗುವಂತೆಯೂ ತಿಳಿಸಿದೆ.

10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚನೆ ಈಗಾಗಲೇ ಸೆಪ್ಟೆಂಬರ್ 17 ರಂದು ಒಂದು ಬಾರಿ ವಿಚಾರಣೆ ಎದುರಿಸಿರೋ ಇಕ್ಬಾಲ್ ಹುಸೇನ್​ಗೆ ಮತ್ತೆ ವಿಚಾರಣೆಗೆ ಹಾಜರಾಗಲು ಇ.ಡಿ. ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ ಅವರ ಮಗಳು ಐಶ್ವರ್ಯ ಹಣಕಾಸು ವರ್ಗಾವಣೆ ವಿಚಾರವಾಗಿ ನೋಟಿಸ್ ನೀಡಿದ್ದು, 10 ವರ್ಷಗಳ ಹಣಕಾಸು ಐಟಿ ರಿಟರ್ನ್ಸ್ ನೀಡಲು ಸೂಚಿಸಿದೆ.

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ