AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಚೇರಿಗೆ ಅಗಮಿಸಿದ ED ಅಧಿಕಾರಿ, ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ!

ಬೆಂಗಳೂರು: ಸ್ಯಾಂಡಲ್ ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂದ ಪ್ರಕರಣ ಸಂಬಂಧ ಸಿಸಿಬಿ ಕಚೇರಿಗೆ ED ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಸಿಸಿಬಿ ಮುಖ್ಯಸ್ಥರಿಂದ ಪ್ರಕರಣ ಸಂಬಂಧ ಮಾಹಿತಿ ಪಡೆಯಲಿದ್ದಾರೆ. ಮಾದಕ ದ್ರವ್ಯ ಕುರಿತು ತನಿಖೆ ನಡೆಸುವ ಅಧಿಕಾರ EDಗೆ ಇದೆ. ಹೀಗಾಗಿ ಇಡಿ ಜೋನಲ್ ಡೈರೆಕ್ಟರ್ ರಮಣಗುಪ್ತ ಸೂಚನೆಯಂತೆ ಬೆಂಗಳೂರು ಜೋನಲ್​ನ ಹಿರಿಯ ಅಧಿಕಾರಿ ಬಸವರಾಜು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ. ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ! ಒಂದು ಕಡೆ ಡ್ರಗ್ಸ್​ ದಂಧೆ ಬಗ್ಗೆ ನಟೀಮಣಿಯರಿಬ್ಬರೂ ದಿವ್ಯ ಮೌನಕ್ಕೆ ಜಾರಿದ್ದಾರೆ. […]

CCB ಕಚೇರಿಗೆ ಅಗಮಿಸಿದ ED ಅಧಿಕಾರಿ, ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ!
ಆಯೇಷಾ ಬಾನು
| Edited By: |

Updated on: Sep 10, 2020 | 10:47 AM

Share

ಬೆಂಗಳೂರು: ಸ್ಯಾಂಡಲ್ ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂದ ಪ್ರಕರಣ ಸಂಬಂಧ ಸಿಸಿಬಿ ಕಚೇರಿಗೆ ED ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಸಿಸಿಬಿ ಮುಖ್ಯಸ್ಥರಿಂದ ಪ್ರಕರಣ ಸಂಬಂಧ ಮಾಹಿತಿ ಪಡೆಯಲಿದ್ದಾರೆ.

ಮಾದಕ ದ್ರವ್ಯ ಕುರಿತು ತನಿಖೆ ನಡೆಸುವ ಅಧಿಕಾರ EDಗೆ ಇದೆ. ಹೀಗಾಗಿ ಇಡಿ ಜೋನಲ್ ಡೈರೆಕ್ಟರ್ ರಮಣಗುಪ್ತ ಸೂಚನೆಯಂತೆ ಬೆಂಗಳೂರು ಜೋನಲ್​ನ ಹಿರಿಯ ಅಧಿಕಾರಿ ಬಸವರಾಜು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ.

ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ! ಒಂದು ಕಡೆ ಡ್ರಗ್ಸ್​ ದಂಧೆ ಬಗ್ಗೆ ನಟೀಮಣಿಯರಿಬ್ಬರೂ ದಿವ್ಯ ಮೌನಕ್ಕೆ ಜಾರಿದ್ದಾರೆ. ಸಿಸಿಬಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಇವರಿಬ್ಬರ ಬಾಯಿ ಬಿಡಿಸಲು. ಪರಿಸ್ಥಿತಿ ಹೀಗಿರುವಾಗ ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿ ಸಿಸಿಬಿ ಅಧಿಕಾರಿಗಳ ಭೇಟಿಗೆ ಬಂದಿರುವುದು, ಪ್ರಕರಣದಲ್ಲಿ ಸಂಚಲನ ತಂದಿದೆ. ಇಂದಿನಿಂದ ಈ ನಟೀಮಣಿಯರ ವಿಚಾರಣೆ ಹೊಸ ದಿಕ್ಕಿನತ್ತ ಕೊಂಡೊಯ್ಯುತ್ತದಾ? ಕಾದುನೋಡಬೇಕಿದೆ.

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!