AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಚೇರಿಗೆ ಅಗಮಿಸಿದ ED ಅಧಿಕಾರಿ, ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ!

ಬೆಂಗಳೂರು: ಸ್ಯಾಂಡಲ್ ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂದ ಪ್ರಕರಣ ಸಂಬಂಧ ಸಿಸಿಬಿ ಕಚೇರಿಗೆ ED ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಸಿಸಿಬಿ ಮುಖ್ಯಸ್ಥರಿಂದ ಪ್ರಕರಣ ಸಂಬಂಧ ಮಾಹಿತಿ ಪಡೆಯಲಿದ್ದಾರೆ. ಮಾದಕ ದ್ರವ್ಯ ಕುರಿತು ತನಿಖೆ ನಡೆಸುವ ಅಧಿಕಾರ EDಗೆ ಇದೆ. ಹೀಗಾಗಿ ಇಡಿ ಜೋನಲ್ ಡೈರೆಕ್ಟರ್ ರಮಣಗುಪ್ತ ಸೂಚನೆಯಂತೆ ಬೆಂಗಳೂರು ಜೋನಲ್​ನ ಹಿರಿಯ ಅಧಿಕಾರಿ ಬಸವರಾಜು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ. ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ! ಒಂದು ಕಡೆ ಡ್ರಗ್ಸ್​ ದಂಧೆ ಬಗ್ಗೆ ನಟೀಮಣಿಯರಿಬ್ಬರೂ ದಿವ್ಯ ಮೌನಕ್ಕೆ ಜಾರಿದ್ದಾರೆ. […]

CCB ಕಚೇರಿಗೆ ಅಗಮಿಸಿದ ED ಅಧಿಕಾರಿ, ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ!
ಆಯೇಷಾ ಬಾನು
| Edited By: |

Updated on: Sep 10, 2020 | 10:47 AM

Share

ಬೆಂಗಳೂರು: ಸ್ಯಾಂಡಲ್ ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂದ ಪ್ರಕರಣ ಸಂಬಂಧ ಸಿಸಿಬಿ ಕಚೇರಿಗೆ ED ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಸಿಸಿಬಿ ಮುಖ್ಯಸ್ಥರಿಂದ ಪ್ರಕರಣ ಸಂಬಂಧ ಮಾಹಿತಿ ಪಡೆಯಲಿದ್ದಾರೆ.

ಮಾದಕ ದ್ರವ್ಯ ಕುರಿತು ತನಿಖೆ ನಡೆಸುವ ಅಧಿಕಾರ EDಗೆ ಇದೆ. ಹೀಗಾಗಿ ಇಡಿ ಜೋನಲ್ ಡೈರೆಕ್ಟರ್ ರಮಣಗುಪ್ತ ಸೂಚನೆಯಂತೆ ಬೆಂಗಳೂರು ಜೋನಲ್​ನ ಹಿರಿಯ ಅಧಿಕಾರಿ ಬಸವರಾಜು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ.

ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ! ಒಂದು ಕಡೆ ಡ್ರಗ್ಸ್​ ದಂಧೆ ಬಗ್ಗೆ ನಟೀಮಣಿಯರಿಬ್ಬರೂ ದಿವ್ಯ ಮೌನಕ್ಕೆ ಜಾರಿದ್ದಾರೆ. ಸಿಸಿಬಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಇವರಿಬ್ಬರ ಬಾಯಿ ಬಿಡಿಸಲು. ಪರಿಸ್ಥಿತಿ ಹೀಗಿರುವಾಗ ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿ ಸಿಸಿಬಿ ಅಧಿಕಾರಿಗಳ ಭೇಟಿಗೆ ಬಂದಿರುವುದು, ಪ್ರಕರಣದಲ್ಲಿ ಸಂಚಲನ ತಂದಿದೆ. ಇಂದಿನಿಂದ ಈ ನಟೀಮಣಿಯರ ವಿಚಾರಣೆ ಹೊಸ ದಿಕ್ಕಿನತ್ತ ಕೊಂಡೊಯ್ಯುತ್ತದಾ? ಕಾದುನೋಡಬೇಕಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!