AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಚೇರಿಗೆ ಅಗಮಿಸಿದ ED ಅಧಿಕಾರಿ, ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ!

ಬೆಂಗಳೂರು: ಸ್ಯಾಂಡಲ್ ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂದ ಪ್ರಕರಣ ಸಂಬಂಧ ಸಿಸಿಬಿ ಕಚೇರಿಗೆ ED ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಸಿಸಿಬಿ ಮುಖ್ಯಸ್ಥರಿಂದ ಪ್ರಕರಣ ಸಂಬಂಧ ಮಾಹಿತಿ ಪಡೆಯಲಿದ್ದಾರೆ. ಮಾದಕ ದ್ರವ್ಯ ಕುರಿತು ತನಿಖೆ ನಡೆಸುವ ಅಧಿಕಾರ EDಗೆ ಇದೆ. ಹೀಗಾಗಿ ಇಡಿ ಜೋನಲ್ ಡೈರೆಕ್ಟರ್ ರಮಣಗುಪ್ತ ಸೂಚನೆಯಂತೆ ಬೆಂಗಳೂರು ಜೋನಲ್​ನ ಹಿರಿಯ ಅಧಿಕಾರಿ ಬಸವರಾಜು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ. ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ! ಒಂದು ಕಡೆ ಡ್ರಗ್ಸ್​ ದಂಧೆ ಬಗ್ಗೆ ನಟೀಮಣಿಯರಿಬ್ಬರೂ ದಿವ್ಯ ಮೌನಕ್ಕೆ ಜಾರಿದ್ದಾರೆ. […]

CCB ಕಚೇರಿಗೆ ಅಗಮಿಸಿದ ED ಅಧಿಕಾರಿ, ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 10, 2020 | 10:47 AM

Share

ಬೆಂಗಳೂರು: ಸ್ಯಾಂಡಲ್ ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂದ ಪ್ರಕರಣ ಸಂಬಂಧ ಸಿಸಿಬಿ ಕಚೇರಿಗೆ ED ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಸಿಸಿಬಿ ಮುಖ್ಯಸ್ಥರಿಂದ ಪ್ರಕರಣ ಸಂಬಂಧ ಮಾಹಿತಿ ಪಡೆಯಲಿದ್ದಾರೆ.

ಮಾದಕ ದ್ರವ್ಯ ಕುರಿತು ತನಿಖೆ ನಡೆಸುವ ಅಧಿಕಾರ EDಗೆ ಇದೆ. ಹೀಗಾಗಿ ಇಡಿ ಜೋನಲ್ ಡೈರೆಕ್ಟರ್ ರಮಣಗುಪ್ತ ಸೂಚನೆಯಂತೆ ಬೆಂಗಳೂರು ಜೋನಲ್​ನ ಹಿರಿಯ ಅಧಿಕಾರಿ ಬಸವರಾಜು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ.

ನಟೀಮಣಿಯರ ವಿಚಾರಣೆಯಲ್ಲಿ ಸಂಚಲನ! ಒಂದು ಕಡೆ ಡ್ರಗ್ಸ್​ ದಂಧೆ ಬಗ್ಗೆ ನಟೀಮಣಿಯರಿಬ್ಬರೂ ದಿವ್ಯ ಮೌನಕ್ಕೆ ಜಾರಿದ್ದಾರೆ. ಸಿಸಿಬಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಇವರಿಬ್ಬರ ಬಾಯಿ ಬಿಡಿಸಲು. ಪರಿಸ್ಥಿತಿ ಹೀಗಿರುವಾಗ ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿ ಸಿಸಿಬಿ ಅಧಿಕಾರಿಗಳ ಭೇಟಿಗೆ ಬಂದಿರುವುದು, ಪ್ರಕರಣದಲ್ಲಿ ಸಂಚಲನ ತಂದಿದೆ. ಇಂದಿನಿಂದ ಈ ನಟೀಮಣಿಯರ ವಿಚಾರಣೆ ಹೊಸ ದಿಕ್ಕಿನತ್ತ ಕೊಂಡೊಯ್ಯುತ್ತದಾ? ಕಾದುನೋಡಬೇಕಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ