AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್‌ ಗೆಳತಿ ವಿರುದ್ಧ ಇಡಿ ಕೇಸ್‌, ಚಕ್ರವ್ಯೂಹದಲ್ಲಿ ನಟಿ ರಿಯಾ ಚಕ್ರವರ್ತಿ

ಮುಂಬಯಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಿಹಾರ ಪೊಲೀಸರು ಸುಶಾಂತ್‌ ಮಾಜಿ ಗೆಳತಿ ಹಾಗೂ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಕೇಸ್‌ ದಾಖಲಿಸಿದ ಬೆನ್ನಲ್ಲೇ, ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್‌ ಕೇಸ್‌ ದಾಖಲಿಸಿದೆ. ಹೌದು ಸುಶಾಂತ್‌ ಸಿಂಗ್‌ ರಜಪೂತ್‌ ಸತ್ತಿದ್ದೇ ಬಂತು, ದಿನಕ್ಕೊಂದು ವಿಷಯಗಳು ಹೊರಬರುತ್ತಿವೆ. ಬಾಲಿವುಡ್‌ನಲ್ಲಿನ ನೆಪೋಟಿಸಮ್‌ನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಅಂತಾ ಮೊದ ಮೊದಲು ಕೇಳಿಬಂದಿತ್ತು. ಇದಕ್ಕಾಗಿ ಮುಂಬಯಿ ಪೊಲೀಸರು ಬಾಲಿವುಡ್‌ನ […]

ಸುಶಾಂತ್‌ ಗೆಳತಿ ವಿರುದ್ಧ ಇಡಿ ಕೇಸ್‌, ಚಕ್ರವ್ಯೂಹದಲ್ಲಿ ನಟಿ ರಿಯಾ ಚಕ್ರವರ್ತಿ
Guru
|

Updated on:Jul 31, 2020 | 8:27 PM

Share

ಮುಂಬಯಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಿಹಾರ ಪೊಲೀಸರು ಸುಶಾಂತ್‌ ಮಾಜಿ ಗೆಳತಿ ಹಾಗೂ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಕೇಸ್‌ ದಾಖಲಿಸಿದ ಬೆನ್ನಲ್ಲೇ, ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್‌ ಕೇಸ್‌ ದಾಖಲಿಸಿದೆ.

ಹೌದು ಸುಶಾಂತ್‌ ಸಿಂಗ್‌ ರಜಪೂತ್‌ ಸತ್ತಿದ್ದೇ ಬಂತು, ದಿನಕ್ಕೊಂದು ವಿಷಯಗಳು ಹೊರಬರುತ್ತಿವೆ. ಬಾಲಿವುಡ್‌ನಲ್ಲಿನ ನೆಪೋಟಿಸಮ್‌ನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡರು ಅಂತಾ ಮೊದ ಮೊದಲು ಕೇಳಿಬಂದಿತ್ತು. ಇದಕ್ಕಾಗಿ ಮುಂಬಯಿ ಪೊಲೀಸರು ಬಾಲಿವುಡ್‌ನ ದಿಗ್ಗಜರ ವಿಚಾರಣೆ ಮಾಡುತ್ತಿದ್ದರು.

ಈ ನಡುವೆ ಬಿಹಾರದ ಪಾಟ್ನಾದಲ್ಲಿ ಸುಶಾಂತ್‌ ತಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ದೂರನ್ನು ನಟಿ ಹಾಗೂ ಸುಂಶಾಂತ್‌ರ ಮಾಜಿ ಗೆಳತಿ ರಿಯಾ ವಿರುದ್ಧ ದಾಖಲಿಸಿ ಪ್ರಕರಣಕ್ಕೆ ತಿರುವು ನೀಡಿದ್ದರು.

ಈಗ ಜಾರಿ ನಿರ್ಧೇಶನಾಯದ ಸರದಿ. 15ಕೋಟಿ ರೂ.ಗಳನ್ನು ರಿಯಾ ಸುಶಾಂತ್‌ರಿಂದ ಕಿತ್ತುಕೊಂಡಿದ್ದಾಳೆ ಎನ್ನುವ ಸುದ್ದಿಯ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್‌ ಕೇಸ್‌ನ್ನು ನಟಿ ರಿಯಾ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ದಾಖಲಿಸಿದ್ದಾರೆ.

Published On - 8:27 pm, Fri, 31 July 20

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್