AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ದಿನ: ಜಮೀನಿನಲ್ಲಿ ಕೆಲ್ಸ ಮಾಡ್ತಿದ್ದ ಅನ್ನದಾತನ ಸನ್ಮಾನಿಸಿ, ಕಾಲಿಗೆ ನಮಿಸಿದ ಸಚಿವ

ಹಾವೇರಿ: ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತನನ್ನು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸನ್ಮಾನಿಸಿದ್ದಾರೆ. ಹಾವೇರಿ ತಾಲೂಕಿನ ನೆಲೋಗಲ್ ಗ್ರಾಮದ ಶಾಲೆಗೆ ಬರುವಾಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರನ್ನ ಕಂಡಿದ್ದಾರೆ. ಆಗ ಸಚಿವ ಸುರೇಶ್ ಕುಮಾರ್ ಅನ್ನದಾತನಿಗೆ ಶಾಲು ಹೊದಿಸಿ ಸನ್ಮಾನಿಸಿ ಕಾಲಿಗೆ ನಮಿಸಿದ್ದಾರೆ. ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಹೊಲದಲ್ಲಿ ತನ್ನ ಕಾಯಕದಲ್ಲಿ ತೊಡಗಿದ್ದ ಈ ಅನ್ನದಾತ ಕಣ್ಣಿಗೆ ಬಿದ್ದರು. ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ […]

ರೈತ ದಿನ: ಜಮೀನಿನಲ್ಲಿ ಕೆಲ್ಸ ಮಾಡ್ತಿದ್ದ ಅನ್ನದಾತನ ಸನ್ಮಾನಿಸಿ, ಕಾಲಿಗೆ ನಮಿಸಿದ ಸಚಿವ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 23, 2019 | 2:02 PM

Share

ಹಾವೇರಿ: ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತನನ್ನು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸನ್ಮಾನಿಸಿದ್ದಾರೆ. ಹಾವೇರಿ ತಾಲೂಕಿನ ನೆಲೋಗಲ್ ಗ್ರಾಮದ ಶಾಲೆಗೆ ಬರುವಾಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರನ್ನ ಕಂಡಿದ್ದಾರೆ. ಆಗ ಸಚಿವ ಸುರೇಶ್ ಕುಮಾರ್ ಅನ್ನದಾತನಿಗೆ ಶಾಲು ಹೊದಿಸಿ ಸನ್ಮಾನಿಸಿ ಕಾಲಿಗೆ ನಮಿಸಿದ್ದಾರೆ.

ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಹೊಲದಲ್ಲಿ ತನ್ನ ಕಾಯಕದಲ್ಲಿ ತೊಡಗಿದ್ದ ಈ ಅನ್ನದಾತ ಕಣ್ಣಿಗೆ ಬಿದ್ದರು. ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ ಹೊಂಬರಡಿಯವರಿಗೆ ರೈತರ ದಿನದಂದು ಗೌರವ ಸಲ್ಲಿಸಿ ಮುಂದಕ್ಕೆ ಹೊರಟೆ ಎಂದು ಫೇಸ್​ಬುಕ್​ನಲ್ಲಿ ಸಚಿವರು ಬರೆದುಕೊಂಡಿದ್ದಾರೆ. ಅನ್ನದಾತರನ್ನ ಶಾಲು ಹೊದಿಸಿ ಸನ್ಮಾನಿಸಿ ಕಾಲಿಗೆ ನಮಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://www.facebook.com/nimmasuresh/posts/3129515223742468

Published On - 1:30 pm, Mon, 23 December 19

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್