AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ದಿನ: ಜಮೀನಿನಲ್ಲಿ ಕೆಲ್ಸ ಮಾಡ್ತಿದ್ದ ಅನ್ನದಾತನ ಸನ್ಮಾನಿಸಿ, ಕಾಲಿಗೆ ನಮಿಸಿದ ಸಚಿವ

ಹಾವೇರಿ: ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತನನ್ನು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸನ್ಮಾನಿಸಿದ್ದಾರೆ. ಹಾವೇರಿ ತಾಲೂಕಿನ ನೆಲೋಗಲ್ ಗ್ರಾಮದ ಶಾಲೆಗೆ ಬರುವಾಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರನ್ನ ಕಂಡಿದ್ದಾರೆ. ಆಗ ಸಚಿವ ಸುರೇಶ್ ಕುಮಾರ್ ಅನ್ನದಾತನಿಗೆ ಶಾಲು ಹೊದಿಸಿ ಸನ್ಮಾನಿಸಿ ಕಾಲಿಗೆ ನಮಿಸಿದ್ದಾರೆ. ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಹೊಲದಲ್ಲಿ ತನ್ನ ಕಾಯಕದಲ್ಲಿ ತೊಡಗಿದ್ದ ಈ ಅನ್ನದಾತ ಕಣ್ಣಿಗೆ ಬಿದ್ದರು. ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ […]

ರೈತ ದಿನ: ಜಮೀನಿನಲ್ಲಿ ಕೆಲ್ಸ ಮಾಡ್ತಿದ್ದ ಅನ್ನದಾತನ ಸನ್ಮಾನಿಸಿ, ಕಾಲಿಗೆ ನಮಿಸಿದ ಸಚಿವ
ಸಾಧು ಶ್ರೀನಾಥ್​
|

Updated on:Dec 23, 2019 | 2:02 PM

Share

ಹಾವೇರಿ: ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತನನ್ನು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸನ್ಮಾನಿಸಿದ್ದಾರೆ. ಹಾವೇರಿ ತಾಲೂಕಿನ ನೆಲೋಗಲ್ ಗ್ರಾಮದ ಶಾಲೆಗೆ ಬರುವಾಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರನ್ನ ಕಂಡಿದ್ದಾರೆ. ಆಗ ಸಚಿವ ಸುರೇಶ್ ಕುಮಾರ್ ಅನ್ನದಾತನಿಗೆ ಶಾಲು ಹೊದಿಸಿ ಸನ್ಮಾನಿಸಿ ಕಾಲಿಗೆ ನಮಿಸಿದ್ದಾರೆ.

ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಹೊಲದಲ್ಲಿ ತನ್ನ ಕಾಯಕದಲ್ಲಿ ತೊಡಗಿದ್ದ ಈ ಅನ್ನದಾತ ಕಣ್ಣಿಗೆ ಬಿದ್ದರು. ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ ಹೊಂಬರಡಿಯವರಿಗೆ ರೈತರ ದಿನದಂದು ಗೌರವ ಸಲ್ಲಿಸಿ ಮುಂದಕ್ಕೆ ಹೊರಟೆ ಎಂದು ಫೇಸ್​ಬುಕ್​ನಲ್ಲಿ ಸಚಿವರು ಬರೆದುಕೊಂಡಿದ್ದಾರೆ. ಅನ್ನದಾತರನ್ನ ಶಾಲು ಹೊದಿಸಿ ಸನ್ಮಾನಿಸಿ ಕಾಲಿಗೆ ನಮಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://www.facebook.com/nimmasuresh/posts/3129515223742468

Published On - 1:30 pm, Mon, 23 December 19

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?