Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ದಿನ: ಜಮೀನಿನಲ್ಲಿ ಕೆಲ್ಸ ಮಾಡ್ತಿದ್ದ ಅನ್ನದಾತನ ಸನ್ಮಾನಿಸಿ, ಕಾಲಿಗೆ ನಮಿಸಿದ ಸಚಿವ

ಹಾವೇರಿ: ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತನನ್ನು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸನ್ಮಾನಿಸಿದ್ದಾರೆ. ಹಾವೇರಿ ತಾಲೂಕಿನ ನೆಲೋಗಲ್ ಗ್ರಾಮದ ಶಾಲೆಗೆ ಬರುವಾಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರನ್ನ ಕಂಡಿದ್ದಾರೆ. ಆಗ ಸಚಿವ ಸುರೇಶ್ ಕುಮಾರ್ ಅನ್ನದಾತನಿಗೆ ಶಾಲು ಹೊದಿಸಿ ಸನ್ಮಾನಿಸಿ ಕಾಲಿಗೆ ನಮಿಸಿದ್ದಾರೆ. ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಹೊಲದಲ್ಲಿ ತನ್ನ ಕಾಯಕದಲ್ಲಿ ತೊಡಗಿದ್ದ ಈ ಅನ್ನದಾತ ಕಣ್ಣಿಗೆ ಬಿದ್ದರು. ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ […]

ರೈತ ದಿನ: ಜಮೀನಿನಲ್ಲಿ ಕೆಲ್ಸ ಮಾಡ್ತಿದ್ದ ಅನ್ನದಾತನ ಸನ್ಮಾನಿಸಿ, ಕಾಲಿಗೆ ನಮಿಸಿದ ಸಚಿವ
Follow us
ಸಾಧು ಶ್ರೀನಾಥ್​
|

Updated on:Dec 23, 2019 | 2:02 PM

ಹಾವೇರಿ: ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತನನ್ನು ಶಿಕ್ಷಣ ಸಚಿವ ಸುರೇಶ್​ ಕುಮಾರ್ ಸನ್ಮಾನಿಸಿದ್ದಾರೆ. ಹಾವೇರಿ ತಾಲೂಕಿನ ನೆಲೋಗಲ್ ಗ್ರಾಮದ ಶಾಲೆಗೆ ಬರುವಾಗ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರನ್ನ ಕಂಡಿದ್ದಾರೆ. ಆಗ ಸಚಿವ ಸುರೇಶ್ ಕುಮಾರ್ ಅನ್ನದಾತನಿಗೆ ಶಾಲು ಹೊದಿಸಿ ಸನ್ಮಾನಿಸಿ ಕಾಲಿಗೆ ನಮಿಸಿದ್ದಾರೆ.

ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಹೊಲದಲ್ಲಿ ತನ್ನ ಕಾಯಕದಲ್ಲಿ ತೊಡಗಿದ್ದ ಈ ಅನ್ನದಾತ ಕಣ್ಣಿಗೆ ಬಿದ್ದರು. ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ ಹೊಂಬರಡಿಯವರಿಗೆ ರೈತರ ದಿನದಂದು ಗೌರವ ಸಲ್ಲಿಸಿ ಮುಂದಕ್ಕೆ ಹೊರಟೆ ಎಂದು ಫೇಸ್​ಬುಕ್​ನಲ್ಲಿ ಸಚಿವರು ಬರೆದುಕೊಂಡಿದ್ದಾರೆ. ಅನ್ನದಾತರನ್ನ ಶಾಲು ಹೊದಿಸಿ ಸನ್ಮಾನಿಸಿ ಕಾಲಿಗೆ ನಮಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

https://www.facebook.com/nimmasuresh/posts/3129515223742468

Published On - 1:30 pm, Mon, 23 December 19

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್