Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀ ಕಟ್ಟುವಂತೆ ಒತ್ತಾಯಿಸುವ ಶಾಲೆ ಕಾಲೇಜುಗಳಿಗೆ ರಾಜ್ಯ ಸರ್ಕಾರ ಏನು ಮಾಡುತ್ತೆ ಗೊತ್ತಾ?

ಬೆಂಗಳೂರು: ರಾಜ್ಯ ಈಗ ಕೊರೊನಾ ಸಂಕಷ್ಟನ್ನು ಎದುರಿಸುತ್ತಿದೆ, ಹಾಗೇನೇ ಸಾಮನ್ಯ ಜನ ಕೂಡಾ, ಇಂಥ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳಿಂದ ಫೀಯನ್ನು ಕಟ್ಟಿಸಿಕೊಳ್ಳಬಾರದು ಎಂದು ಸರ್ಕಾರ ಶಾಲಾ-ಕಾಲೇಜುಗಳಿಗೆ ಸೂಚಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಮತ್ತು ಪೋಷಕರು ಕೂಡಾ, ಒಂದು ವೇಳೆ ಶಾಲಾ-ಕಾಲೆಜುಗಳು ಫೀ ಕಟ್ಟುವಂತೆ ನೋಟಿಸ್‌ ನೀಡಿದರೆ, ಒತ್ತಾಯ ಮಾಡಿದ್ರೆ ಕೂಡಾ ಶುಲ್ಕವನ್ನು ಕಟ್ಟುವ ಅಗತ್ಯವಿಲ್ಲ ಎಂದಿದ್ದಾರೆ. ಇಷ್ಟೆ ಅಲ್ಲ ಕಟ್ಟಡ […]

ಫೀ ಕಟ್ಟುವಂತೆ ಒತ್ತಾಯಿಸುವ ಶಾಲೆ ಕಾಲೇಜುಗಳಿಗೆ ರಾಜ್ಯ ಸರ್ಕಾರ ಏನು ಮಾಡುತ್ತೆ ಗೊತ್ತಾ?
Follow us
Guru
|

Updated on:Jul 18, 2020 | 9:04 PM

ಬೆಂಗಳೂರು: ರಾಜ್ಯ ಈಗ ಕೊರೊನಾ ಸಂಕಷ್ಟನ್ನು ಎದುರಿಸುತ್ತಿದೆ, ಹಾಗೇನೇ ಸಾಮನ್ಯ ಜನ ಕೂಡಾ, ಇಂಥ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳಿಂದ ಫೀಯನ್ನು ಕಟ್ಟಿಸಿಕೊಳ್ಳಬಾರದು ಎಂದು ಸರ್ಕಾರ ಶಾಲಾ-ಕಾಲೇಜುಗಳಿಗೆ ಸೂಚಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಮತ್ತು ಪೋಷಕರು ಕೂಡಾ, ಒಂದು ವೇಳೆ ಶಾಲಾ-ಕಾಲೆಜುಗಳು ಫೀ ಕಟ್ಟುವಂತೆ ನೋಟಿಸ್‌ ನೀಡಿದರೆ, ಒತ್ತಾಯ ಮಾಡಿದ್ರೆ ಕೂಡಾ ಶುಲ್ಕವನ್ನು ಕಟ್ಟುವ ಅಗತ್ಯವಿಲ್ಲ ಎಂದಿದ್ದಾರೆ.

ಇಷ್ಟೆ ಅಲ್ಲ ಕಟ್ಟಡ ನಿಧಿ, ಮನರಂಜನಾ ನಿಧಿ, ಕ್ರೀಡಾ ನಿಧಿ, ಆ ನಿಧಿ, ಈ ನಿಧಿ ಅಂತಾ ಇತ್ಯಾದಿಗಳ ಹೆಸರಿನಲ್ಲಿ ಹೆಚ್ಚುವರಿ ಹಣವನ್ನು ಪೋಷಕರಿಂದ ಶಾಲಾ ಕಾಲೇಜುಗಳು ವಸೂಲು ಮಾಡಬಾರದು ಎಂದು ಎಚ್ಚರಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಇನ್ನೆರಡು ಮೂರು ದಿನಗಳಲ್ಲಿ ಸುತ್ತೋಲೆ ಹೊರಡಿಸಲಿದೆ ಎಂದು ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

Published On - 8:56 pm, Sat, 18 July 20

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್