AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀ ಕಟ್ಟುವಂತೆ ಒತ್ತಾಯಿಸುವ ಶಾಲೆ ಕಾಲೇಜುಗಳಿಗೆ ರಾಜ್ಯ ಸರ್ಕಾರ ಏನು ಮಾಡುತ್ತೆ ಗೊತ್ತಾ?

ಬೆಂಗಳೂರು: ರಾಜ್ಯ ಈಗ ಕೊರೊನಾ ಸಂಕಷ್ಟನ್ನು ಎದುರಿಸುತ್ತಿದೆ, ಹಾಗೇನೇ ಸಾಮನ್ಯ ಜನ ಕೂಡಾ, ಇಂಥ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳಿಂದ ಫೀಯನ್ನು ಕಟ್ಟಿಸಿಕೊಳ್ಳಬಾರದು ಎಂದು ಸರ್ಕಾರ ಶಾಲಾ-ಕಾಲೇಜುಗಳಿಗೆ ಸೂಚಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಮತ್ತು ಪೋಷಕರು ಕೂಡಾ, ಒಂದು ವೇಳೆ ಶಾಲಾ-ಕಾಲೆಜುಗಳು ಫೀ ಕಟ್ಟುವಂತೆ ನೋಟಿಸ್‌ ನೀಡಿದರೆ, ಒತ್ತಾಯ ಮಾಡಿದ್ರೆ ಕೂಡಾ ಶುಲ್ಕವನ್ನು ಕಟ್ಟುವ ಅಗತ್ಯವಿಲ್ಲ ಎಂದಿದ್ದಾರೆ. ಇಷ್ಟೆ ಅಲ್ಲ ಕಟ್ಟಡ […]

ಫೀ ಕಟ್ಟುವಂತೆ ಒತ್ತಾಯಿಸುವ ಶಾಲೆ ಕಾಲೇಜುಗಳಿಗೆ ರಾಜ್ಯ ಸರ್ಕಾರ ಏನು ಮಾಡುತ್ತೆ ಗೊತ್ತಾ?
Guru
Guru|

Updated on:Jul 18, 2020 | 9:04 PM

Share

ಬೆಂಗಳೂರು: ರಾಜ್ಯ ಈಗ ಕೊರೊನಾ ಸಂಕಷ್ಟನ್ನು ಎದುರಿಸುತ್ತಿದೆ, ಹಾಗೇನೇ ಸಾಮನ್ಯ ಜನ ಕೂಡಾ, ಇಂಥ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳಿಂದ ಫೀಯನ್ನು ಕಟ್ಟಿಸಿಕೊಳ್ಳಬಾರದು ಎಂದು ಸರ್ಕಾರ ಶಾಲಾ-ಕಾಲೇಜುಗಳಿಗೆ ಸೂಚಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಮತ್ತು ಪೋಷಕರು ಕೂಡಾ, ಒಂದು ವೇಳೆ ಶಾಲಾ-ಕಾಲೆಜುಗಳು ಫೀ ಕಟ್ಟುವಂತೆ ನೋಟಿಸ್‌ ನೀಡಿದರೆ, ಒತ್ತಾಯ ಮಾಡಿದ್ರೆ ಕೂಡಾ ಶುಲ್ಕವನ್ನು ಕಟ್ಟುವ ಅಗತ್ಯವಿಲ್ಲ ಎಂದಿದ್ದಾರೆ.

ಇಷ್ಟೆ ಅಲ್ಲ ಕಟ್ಟಡ ನಿಧಿ, ಮನರಂಜನಾ ನಿಧಿ, ಕ್ರೀಡಾ ನಿಧಿ, ಆ ನಿಧಿ, ಈ ನಿಧಿ ಅಂತಾ ಇತ್ಯಾದಿಗಳ ಹೆಸರಿನಲ್ಲಿ ಹೆಚ್ಚುವರಿ ಹಣವನ್ನು ಪೋಷಕರಿಂದ ಶಾಲಾ ಕಾಲೇಜುಗಳು ವಸೂಲು ಮಾಡಬಾರದು ಎಂದು ಎಚ್ಚರಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಇನ್ನೆರಡು ಮೂರು ದಿನಗಳಲ್ಲಿ ಸುತ್ತೋಲೆ ಹೊರಡಿಸಲಿದೆ ಎಂದು ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

Published On - 8:56 pm, Sat, 18 July 20

Follow Us
Guru
Guru
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!