AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀ ಕಟ್ಟುವಂತೆ ಒತ್ತಾಯಿಸುವ ಶಾಲೆ ಕಾಲೇಜುಗಳಿಗೆ ರಾಜ್ಯ ಸರ್ಕಾರ ಏನು ಮಾಡುತ್ತೆ ಗೊತ್ತಾ?

ಬೆಂಗಳೂರು: ರಾಜ್ಯ ಈಗ ಕೊರೊನಾ ಸಂಕಷ್ಟನ್ನು ಎದುರಿಸುತ್ತಿದೆ, ಹಾಗೇನೇ ಸಾಮನ್ಯ ಜನ ಕೂಡಾ, ಇಂಥ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳಿಂದ ಫೀಯನ್ನು ಕಟ್ಟಿಸಿಕೊಳ್ಳಬಾರದು ಎಂದು ಸರ್ಕಾರ ಶಾಲಾ-ಕಾಲೇಜುಗಳಿಗೆ ಸೂಚಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಮತ್ತು ಪೋಷಕರು ಕೂಡಾ, ಒಂದು ವೇಳೆ ಶಾಲಾ-ಕಾಲೆಜುಗಳು ಫೀ ಕಟ್ಟುವಂತೆ ನೋಟಿಸ್‌ ನೀಡಿದರೆ, ಒತ್ತಾಯ ಮಾಡಿದ್ರೆ ಕೂಡಾ ಶುಲ್ಕವನ್ನು ಕಟ್ಟುವ ಅಗತ್ಯವಿಲ್ಲ ಎಂದಿದ್ದಾರೆ. ಇಷ್ಟೆ ಅಲ್ಲ ಕಟ್ಟಡ […]

ಫೀ ಕಟ್ಟುವಂತೆ ಒತ್ತಾಯಿಸುವ ಶಾಲೆ ಕಾಲೇಜುಗಳಿಗೆ ರಾಜ್ಯ ಸರ್ಕಾರ ಏನು ಮಾಡುತ್ತೆ ಗೊತ್ತಾ?
Guru
|

Updated on:Jul 18, 2020 | 9:04 PM

Share

ಬೆಂಗಳೂರು: ರಾಜ್ಯ ಈಗ ಕೊರೊನಾ ಸಂಕಷ್ಟನ್ನು ಎದುರಿಸುತ್ತಿದೆ, ಹಾಗೇನೇ ಸಾಮನ್ಯ ಜನ ಕೂಡಾ, ಇಂಥ ಪರಿಸ್ಥಿತಿಯಲ್ಲಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳಿಂದ ಫೀಯನ್ನು ಕಟ್ಟಿಸಿಕೊಳ್ಳಬಾರದು ಎಂದು ಸರ್ಕಾರ ಶಾಲಾ-ಕಾಲೇಜುಗಳಿಗೆ ಸೂಚಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ.

ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಮತ್ತು ಪೋಷಕರು ಕೂಡಾ, ಒಂದು ವೇಳೆ ಶಾಲಾ-ಕಾಲೆಜುಗಳು ಫೀ ಕಟ್ಟುವಂತೆ ನೋಟಿಸ್‌ ನೀಡಿದರೆ, ಒತ್ತಾಯ ಮಾಡಿದ್ರೆ ಕೂಡಾ ಶುಲ್ಕವನ್ನು ಕಟ್ಟುವ ಅಗತ್ಯವಿಲ್ಲ ಎಂದಿದ್ದಾರೆ.

ಇಷ್ಟೆ ಅಲ್ಲ ಕಟ್ಟಡ ನಿಧಿ, ಮನರಂಜನಾ ನಿಧಿ, ಕ್ರೀಡಾ ನಿಧಿ, ಆ ನಿಧಿ, ಈ ನಿಧಿ ಅಂತಾ ಇತ್ಯಾದಿಗಳ ಹೆಸರಿನಲ್ಲಿ ಹೆಚ್ಚುವರಿ ಹಣವನ್ನು ಪೋಷಕರಿಂದ ಶಾಲಾ ಕಾಲೇಜುಗಳು ವಸೂಲು ಮಾಡಬಾರದು ಎಂದು ಎಚ್ಚರಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಇನ್ನೆರಡು ಮೂರು ದಿನಗಳಲ್ಲಿ ಸುತ್ತೋಲೆ ಹೊರಡಿಸಲಿದೆ ಎಂದು ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

Published On - 8:56 pm, Sat, 18 July 20

2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!