AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದ್ದೆ ಮೇಲಿನ ವಿದ್ಯುತ್ ತಂತಿ ತಗುಲಿ ಕಟಾವಿಗೆ ಬಂದಿದ್ದ 8 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಬೆಳಗಾವಿ: ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ರೈತ ಸಂಗಪ್ಪ ಕಾದ್ರೊಳ್ಳಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಗದ್ದೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಹರಿದು ಬಿದ್ದಿದ್ದೇ ಈ ಅನಾಹುತಕ್ಕೆ ಕಾರಣವಾಗಿದೆ. ಧಗಧಗಿಸುತ್ತಿರುವ ಬೆಂಕಿ ನಂದಿಸಲು ರೈತ ಕುಟುಂಬ ಹಾಗೂ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ […]

ಗದ್ದೆ ಮೇಲಿನ ವಿದ್ಯುತ್ ತಂತಿ ತಗುಲಿ ಕಟಾವಿಗೆ ಬಂದಿದ್ದ 8 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
ಪೃಥ್ವಿಶಂಕರ
|

Updated on: Nov 12, 2020 | 7:41 PM

Share

ಬೆಳಗಾವಿ: ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ರೈತ ಸಂಗಪ್ಪ ಕಾದ್ರೊಳ್ಳಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಗದ್ದೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಹರಿದು ಬಿದ್ದಿದ್ದೇ ಈ ಅನಾಹುತಕ್ಕೆ ಕಾರಣವಾಗಿದೆ. ಧಗಧಗಿಸುತ್ತಿರುವ ಬೆಂಕಿ ನಂದಿಸಲು ರೈತ ಕುಟುಂಬ ಹಾಗೂ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!