AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದ್ದೆ ಮೇಲಿನ ವಿದ್ಯುತ್ ತಂತಿ ತಗುಲಿ ಕಟಾವಿಗೆ ಬಂದಿದ್ದ 8 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಬೆಳಗಾವಿ: ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ರೈತ ಸಂಗಪ್ಪ ಕಾದ್ರೊಳ್ಳಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಗದ್ದೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಹರಿದು ಬಿದ್ದಿದ್ದೇ ಈ ಅನಾಹುತಕ್ಕೆ ಕಾರಣವಾಗಿದೆ. ಧಗಧಗಿಸುತ್ತಿರುವ ಬೆಂಕಿ ನಂದಿಸಲು ರೈತ ಕುಟುಂಬ ಹಾಗೂ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ […]

ಗದ್ದೆ ಮೇಲಿನ ವಿದ್ಯುತ್ ತಂತಿ ತಗುಲಿ ಕಟಾವಿಗೆ ಬಂದಿದ್ದ 8 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
ಪೃಥ್ವಿಶಂಕರ
|

Updated on: Nov 12, 2020 | 7:41 PM

Share

ಬೆಳಗಾವಿ: ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಬಳಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ರೈತ ಸಂಗಪ್ಪ ಕಾದ್ರೊಳ್ಳಿಗೆ ಸೇರಿದ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಗದ್ದೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಹರಿದು ಬಿದ್ದಿದ್ದೇ ಈ ಅನಾಹುತಕ್ಕೆ ಕಾರಣವಾಗಿದೆ. ಧಗಧಗಿಸುತ್ತಿರುವ ಬೆಂಕಿ ನಂದಿಸಲು ರೈತ ಕುಟುಂಬ ಹಾಗೂ ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ