AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವ ರಾಮುಲು ತವರು ಜಿಲ್ಲೆಯಲ್ಲೂ ಕಿಲ್ಲರ್ ಕೊರೊನಾ ಅಟ್ಟಹಾಸ

ಬಳ್ಳಾರಿ: ವೈದ್ಯಕೀಯ ಶಿಕ್ಷಣ ಸಚಿವರ ತವರು ಜಿಲ್ಲೆ ಅಷ್ಟೇ ಅಲ್ಲ, ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೂ ಸೋಂಕಿತರ ಜೀವವನ್ನು ಕಿಲ್ಲರ್ ಕೊರೊನಾ ಕಸಿಯುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ 22 ಜನ ಮೃತಪಟ್ಟಿದ್ದಾರೆ. ನೆರೆಯ ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ ಆದೋನಿಯ  52 ವರ್ಷದ ಮಹಿಳೆ, ಕೊಪ್ಪಳ ಜಿಲ್ಲೆಯ ರಂಗಾಪುರ ಕ್ಯಾಂಪಿನ 43 ವರ್ಷದ ವ್ಯಕ್ತಿ, ಹೊಸಪೇಟೆ ತಾಲೂಕಿನ ಧರ್ಮಸಾಗರದ 56 ವರ್ಷದ ವ್ಯಕ್ತಿ, ಹಾಗೂ ಹೊಸಪೇಟೆಯ ಆಜಾದ್ ನಗರದ […]

ಆರೋಗ್ಯ ಸಚಿವ ರಾಮುಲು ತವರು ಜಿಲ್ಲೆಯಲ್ಲೂ ಕಿಲ್ಲರ್ ಕೊರೊನಾ ಅಟ್ಟಹಾಸ
ಸಾಧು ಶ್ರೀನಾಥ್​
|

Updated on:Jun 29, 2020 | 2:07 PM

Share

ಬಳ್ಳಾರಿ: ವೈದ್ಯಕೀಯ ಶಿಕ್ಷಣ ಸಚಿವರ ತವರು ಜಿಲ್ಲೆ ಅಷ್ಟೇ ಅಲ್ಲ, ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೂ ಸೋಂಕಿತರ ಜೀವವನ್ನು ಕಿಲ್ಲರ್ ಕೊರೊನಾ ಕಸಿಯುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಈವರೆಗೆ 22 ಜನ ಮೃತಪಟ್ಟಿದ್ದಾರೆ.

ನೆರೆಯ ಆಂಧ್ರಪ್ರದೇಶ ಮೂಲದ ಕರ್ನೂಲ್ ಜಿಲ್ಲೆಯ ಆದೋನಿಯ  52 ವರ್ಷದ ಮಹಿಳೆ, ಕೊಪ್ಪಳ ಜಿಲ್ಲೆಯ ರಂಗಾಪುರ ಕ್ಯಾಂಪಿನ 43 ವರ್ಷದ ವ್ಯಕ್ತಿ, ಹೊಸಪೇಟೆ ತಾಲೂಕಿನ ಧರ್ಮಸಾಗರದ 56 ವರ್ಷದ ವ್ಯಕ್ತಿ, ಹಾಗೂ ಹೊಸಪೇಟೆಯ ಆಜಾದ್ ನಗರದ 66 ವರ್ಷ ಪುರುಷ ಸೇರಿದಂತೆ ಇಂದು 8 ಮಂದಿ ಸಾವಿಗೀಡಾಗಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೆ 22 ಮಂದಿ ಮೃತಪಟ್ಟಿದ್ದಾರೆ ಎಂದು ಟಿವಿ9ಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ.

Published On - 2:00 pm, Mon, 29 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!