AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆೆಮ್ಮಾರಿಗೆ ಬೀದರ್‌ನಲ್ಲಿ 8 ಜನರ ಸಾವು

ಬೀದರ್‌: ಕರ್ನಾಟಕದ ಉತ್ತರ ಭಾಗದ ಬೀದರ್‌ನಲ್ಲಿ ಕೊರೊನಾ ಮಹಾಮಾರಿಗೆ ಇವತ್ತು ಎಂಟು ಜನರು ಬಲಿಯಾಗಿದ್ದಾರೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್‌ ನಗರದಲ್ಲಿ ಇಬ್ಬರು, ಭಾಲ್ಕಿಯಲ್ಲಿ ಒಬ್ಬರು ಮತ್ತು ಹುಮ್ನಾಬಾದ್‌ನಲ್ಲಿ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೀದರ್‌ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಹೆಮ್ಮಾರಿಯಿಂದ ಸಾವನ್ನಪ್ಪಿರುವವರ ಸಂಖ್ಯೆ 44ಕ್ಕೇರಿದೆ ಎಂದು ಬೀದರ್‌ ಜಿಲ್ಲಾಡಳಿತ ತಿಳಿಸಿದೆ.

ಕೊರೊನಾ ಹೆೆಮ್ಮಾರಿಗೆ ಬೀದರ್‌ನಲ್ಲಿ 8 ಜನರ ಸಾವು
ಕೊರೊನಾ ವೈರಸ್
Guru
| Edited By: |

Updated on:Jul 06, 2020 | 5:40 PM

Share

ಬೀದರ್‌: ಕರ್ನಾಟಕದ ಉತ್ತರ ಭಾಗದ ಬೀದರ್‌ನಲ್ಲಿ ಕೊರೊನಾ ಮಹಾಮಾರಿಗೆ ಇವತ್ತು ಎಂಟು ಜನರು ಬಲಿಯಾಗಿದ್ದಾರೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್‌ ನಗರದಲ್ಲಿ ಇಬ್ಬರು, ಭಾಲ್ಕಿಯಲ್ಲಿ ಒಬ್ಬರು ಮತ್ತು ಹುಮ್ನಾಬಾದ್‌ನಲ್ಲಿ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೀದರ್‌ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಹೆಮ್ಮಾರಿಯಿಂದ ಸಾವನ್ನಪ್ಪಿರುವವರ ಸಂಖ್ಯೆ 44ಕ್ಕೇರಿದೆ ಎಂದು ಬೀದರ್‌ ಜಿಲ್ಲಾಡಳಿತ ತಿಳಿಸಿದೆ.

Published On - 5:33 pm, Mon, 6 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ