AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆೆಮ್ಮಾರಿಗೆ ಬೀದರ್‌ನಲ್ಲಿ 8 ಜನರ ಸಾವು

ಬೀದರ್‌: ಕರ್ನಾಟಕದ ಉತ್ತರ ಭಾಗದ ಬೀದರ್‌ನಲ್ಲಿ ಕೊರೊನಾ ಮಹಾಮಾರಿಗೆ ಇವತ್ತು ಎಂಟು ಜನರು ಬಲಿಯಾಗಿದ್ದಾರೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್‌ ನಗರದಲ್ಲಿ ಇಬ್ಬರು, ಭಾಲ್ಕಿಯಲ್ಲಿ ಒಬ್ಬರು ಮತ್ತು ಹುಮ್ನಾಬಾದ್‌ನಲ್ಲಿ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೀದರ್‌ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಹೆಮ್ಮಾರಿಯಿಂದ ಸಾವನ್ನಪ್ಪಿರುವವರ ಸಂಖ್ಯೆ 44ಕ್ಕೇರಿದೆ ಎಂದು ಬೀದರ್‌ ಜಿಲ್ಲಾಡಳಿತ ತಿಳಿಸಿದೆ.

ಕೊರೊನಾ ಹೆೆಮ್ಮಾರಿಗೆ ಬೀದರ್‌ನಲ್ಲಿ 8 ಜನರ ಸಾವು
ಕೊರೊನಾ ವೈರಸ್
Guru
| Edited By: |

Updated on:Jul 06, 2020 | 5:40 PM

Share

ಬೀದರ್‌: ಕರ್ನಾಟಕದ ಉತ್ತರ ಭಾಗದ ಬೀದರ್‌ನಲ್ಲಿ ಕೊರೊನಾ ಮಹಾಮಾರಿಗೆ ಇವತ್ತು ಎಂಟು ಜನರು ಬಲಿಯಾಗಿದ್ದಾರೆ. ಜಿಲ್ಲೆಯ ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್‌ ನಗರದಲ್ಲಿ ಇಬ್ಬರು, ಭಾಲ್ಕಿಯಲ್ಲಿ ಒಬ್ಬರು ಮತ್ತು ಹುಮ್ನಾಬಾದ್‌ನಲ್ಲಿ ಒಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಬೀದರ್‌ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಹೆಮ್ಮಾರಿಯಿಂದ ಸಾವನ್ನಪ್ಪಿರುವವರ ಸಂಖ್ಯೆ 44ಕ್ಕೇರಿದೆ ಎಂದು ಬೀದರ್‌ ಜಿಲ್ಲಾಡಳಿತ ತಿಳಿಸಿದೆ.

Published On - 5:33 pm, Mon, 6 July 20

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ