AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆಯಲ್ಲಿ 8ವರ್ಷದ ಬಾಲಕನ ಅಪಹರಣ, 17ಕೋಟಿಗೆ ಬೇಡಿಕೆ: ಚಾರ್ಮಾಡಿ ಘಾಟ್​ನಲ್ಲಿ ನಾಕಾಬಂದಿ

8 ವರ್ಷದ ಬಾಲಕನನ್ನು ಕಿಡ್ನಾಪ್​ ಮಾಡಿ, 17 ಕೋಟಿ ರೂಪಾಯಿ ಕೊಡುವಂತೆ ಬೇಡಿಕೆ ಒಡ್ಡಿದ ಘಟನೆ ಉಜಿರೆಯಲ್ಲಿ ನಡೆದಿದೆ

ಉಜಿರೆಯಲ್ಲಿ 8ವರ್ಷದ ಬಾಲಕನ ಅಪಹರಣ, 17ಕೋಟಿಗೆ ಬೇಡಿಕೆ: ಚಾರ್ಮಾಡಿ ಘಾಟ್​ನಲ್ಲಿ ನಾಕಾಬಂದಿ
ಬಾಲಕ ಅನುಭವ್
shruti hegde
| Edited By: |

Updated on:Dec 18, 2020 | 8:55 AM

Share

ದಕ್ಷಿಣ ಕನ್ನಡ: 8 ವರ್ಷದ ಬಾಲಕನನ್ನು  ಕಿಡ್ನಾಪ್ ಮಾಡಿ 17 ಕೋಟಿ ರೂ. ಬೇಡಿಕೆ ಇಟ್ಟಿರುವ ಘಟನೆ ಉಜಿರೆಯಲ್ಲಿ ನಡೆದಿದೆ.  ಅನುಭವ್​, ಕಿಡ್ನಾಪ್ ಆದ ಬಾಲಕ.

ಉಜಿರೆ ರಥಬೀದಿ ನಿವಾಸಿ ಬಿಜೋಯ್ ಮತ್ತು ಸರಿಯಾ ಎಂಬುವವರ ಪುತ್ರ ಅನುಭವ್ ನಿನ್ನೆ ಸಂಜೆ 6.30 ರ ಸಮಯದಲ್ಲಿ ಕಿಡ್ನಾಪ್​ ಆಗಿದ್ದಾನೆ. ಅನುಭವ್ ತಂದೆ ಹಾರ್ಡ್​ವೇರ್ ಬಿಸಿನೆಸ್ ಮಾಡಿಕೊಂಡಿದ್ದಾರೆ. ಸಂಜೆ ಅನುಭವ್​ನನ್ನು ಕಿಡ್ನಾಪ್ ಮಾಡುತ್ತಿದ್ದಂತೆ ಕಿಡ್ನಾಪರ್ಸ್ ಬಾಲಕನ ತಂದೆ ಬಿಜೋಯ್ ಕರೆ ಮಾಡಿ 17 ಕೋಟಿ ರೂ. ನೀಡುವಂತೆ ಬೆದರಿಕೆಹಾಕಿದ್ದಾರೆ.

ಸದ್ಯ ಈ ಬಗ್ಗೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಕಿಡ್ನಾಪರ್ಸ್ ಇರುವ ಶಂಕೆ ವ್ಯಕ್ತವಾಗಿದೆ.

ಹಳದಿ ಬಣ್ಣದ ನಂಬರ್​ ಪ್ಲೇಟ್​ ಹೊಂದಿರುವ ಇಂಡಿಕಾ ಕಾರ್​ನಲ್ಲಿ ಅನುಭವ್ ಕಿಡ್ನಾಪ್​ ಆಗಿರುವುದಾಗಿ ತಿಳಿದುಬಂದಿದೆ. ಪೊಲೀಸ್ ತಂಡಗಳಿಂದ ಶೋಧ ಕಾರ್ಯಚರಣೆ ನಡೆಯುತ್ತಿದೆ. ​

ಬಾಲಕನ ಕಿಡ್ನಾಪ್​ ಮಾಡಿದ್ದ ಪ್ರಮುಖ ಆರೋಪಿ ಮೇಲೆ ಖಾಕಿ ಫೈರಿಂಗ್

Published On - 8:46 am, Fri, 18 December 20

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ