AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆಯಲ್ಲಿ 8ವರ್ಷದ ಬಾಲಕನ ಅಪಹರಣ, 17ಕೋಟಿಗೆ ಬೇಡಿಕೆ: ಚಾರ್ಮಾಡಿ ಘಾಟ್​ನಲ್ಲಿ ನಾಕಾಬಂದಿ

8 ವರ್ಷದ ಬಾಲಕನನ್ನು ಕಿಡ್ನಾಪ್​ ಮಾಡಿ, 17 ಕೋಟಿ ರೂಪಾಯಿ ಕೊಡುವಂತೆ ಬೇಡಿಕೆ ಒಡ್ಡಿದ ಘಟನೆ ಉಜಿರೆಯಲ್ಲಿ ನಡೆದಿದೆ

ಉಜಿರೆಯಲ್ಲಿ 8ವರ್ಷದ ಬಾಲಕನ ಅಪಹರಣ, 17ಕೋಟಿಗೆ ಬೇಡಿಕೆ: ಚಾರ್ಮಾಡಿ ಘಾಟ್​ನಲ್ಲಿ ನಾಕಾಬಂದಿ
ಬಾಲಕ ಅನುಭವ್
Follow us
shruti hegde
| Updated By: ಆಯೇಷಾ ಬಾನು

Updated on:Dec 18, 2020 | 8:55 AM

ದಕ್ಷಿಣ ಕನ್ನಡ: 8 ವರ್ಷದ ಬಾಲಕನನ್ನು  ಕಿಡ್ನಾಪ್ ಮಾಡಿ 17 ಕೋಟಿ ರೂ. ಬೇಡಿಕೆ ಇಟ್ಟಿರುವ ಘಟನೆ ಉಜಿರೆಯಲ್ಲಿ ನಡೆದಿದೆ.  ಅನುಭವ್​, ಕಿಡ್ನಾಪ್ ಆದ ಬಾಲಕ.

ಉಜಿರೆ ರಥಬೀದಿ ನಿವಾಸಿ ಬಿಜೋಯ್ ಮತ್ತು ಸರಿಯಾ ಎಂಬುವವರ ಪುತ್ರ ಅನುಭವ್ ನಿನ್ನೆ ಸಂಜೆ 6.30 ರ ಸಮಯದಲ್ಲಿ ಕಿಡ್ನಾಪ್​ ಆಗಿದ್ದಾನೆ. ಅನುಭವ್ ತಂದೆ ಹಾರ್ಡ್​ವೇರ್ ಬಿಸಿನೆಸ್ ಮಾಡಿಕೊಂಡಿದ್ದಾರೆ. ಸಂಜೆ ಅನುಭವ್​ನನ್ನು ಕಿಡ್ನಾಪ್ ಮಾಡುತ್ತಿದ್ದಂತೆ ಕಿಡ್ನಾಪರ್ಸ್ ಬಾಲಕನ ತಂದೆ ಬಿಜೋಯ್ ಕರೆ ಮಾಡಿ 17 ಕೋಟಿ ರೂ. ನೀಡುವಂತೆ ಬೆದರಿಕೆಹಾಕಿದ್ದಾರೆ.

ಸದ್ಯ ಈ ಬಗ್ಗೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಕಿಡ್ನಾಪರ್ಸ್ ಇರುವ ಶಂಕೆ ವ್ಯಕ್ತವಾಗಿದೆ.

ಹಳದಿ ಬಣ್ಣದ ನಂಬರ್​ ಪ್ಲೇಟ್​ ಹೊಂದಿರುವ ಇಂಡಿಕಾ ಕಾರ್​ನಲ್ಲಿ ಅನುಭವ್ ಕಿಡ್ನಾಪ್​ ಆಗಿರುವುದಾಗಿ ತಿಳಿದುಬಂದಿದೆ. ಪೊಲೀಸ್ ತಂಡಗಳಿಂದ ಶೋಧ ಕಾರ್ಯಚರಣೆ ನಡೆಯುತ್ತಿದೆ. ​

ಬಾಲಕನ ಕಿಡ್ನಾಪ್​ ಮಾಡಿದ್ದ ಪ್ರಮುಖ ಆರೋಪಿ ಮೇಲೆ ಖಾಕಿ ಫೈರಿಂಗ್

Published On - 8:46 am, Fri, 18 December 20

ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ