AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜಿರೆಯಲ್ಲಿ 8ವರ್ಷದ ಬಾಲಕನ ಅಪಹರಣ, 17ಕೋಟಿಗೆ ಬೇಡಿಕೆ: ಚಾರ್ಮಾಡಿ ಘಾಟ್​ನಲ್ಲಿ ನಾಕಾಬಂದಿ

8 ವರ್ಷದ ಬಾಲಕನನ್ನು ಕಿಡ್ನಾಪ್​ ಮಾಡಿ, 17 ಕೋಟಿ ರೂಪಾಯಿ ಕೊಡುವಂತೆ ಬೇಡಿಕೆ ಒಡ್ಡಿದ ಘಟನೆ ಉಜಿರೆಯಲ್ಲಿ ನಡೆದಿದೆ

ಉಜಿರೆಯಲ್ಲಿ 8ವರ್ಷದ ಬಾಲಕನ ಅಪಹರಣ, 17ಕೋಟಿಗೆ ಬೇಡಿಕೆ: ಚಾರ್ಮಾಡಿ ಘಾಟ್​ನಲ್ಲಿ ನಾಕಾಬಂದಿ
ಬಾಲಕ ಅನುಭವ್
shruti hegde
| Edited By: |

Updated on:Dec 18, 2020 | 8:55 AM

Share

ದಕ್ಷಿಣ ಕನ್ನಡ: 8 ವರ್ಷದ ಬಾಲಕನನ್ನು  ಕಿಡ್ನಾಪ್ ಮಾಡಿ 17 ಕೋಟಿ ರೂ. ಬೇಡಿಕೆ ಇಟ್ಟಿರುವ ಘಟನೆ ಉಜಿರೆಯಲ್ಲಿ ನಡೆದಿದೆ.  ಅನುಭವ್​, ಕಿಡ್ನಾಪ್ ಆದ ಬಾಲಕ.

ಉಜಿರೆ ರಥಬೀದಿ ನಿವಾಸಿ ಬಿಜೋಯ್ ಮತ್ತು ಸರಿಯಾ ಎಂಬುವವರ ಪುತ್ರ ಅನುಭವ್ ನಿನ್ನೆ ಸಂಜೆ 6.30 ರ ಸಮಯದಲ್ಲಿ ಕಿಡ್ನಾಪ್​ ಆಗಿದ್ದಾನೆ. ಅನುಭವ್ ತಂದೆ ಹಾರ್ಡ್​ವೇರ್ ಬಿಸಿನೆಸ್ ಮಾಡಿಕೊಂಡಿದ್ದಾರೆ. ಸಂಜೆ ಅನುಭವ್​ನನ್ನು ಕಿಡ್ನಾಪ್ ಮಾಡುತ್ತಿದ್ದಂತೆ ಕಿಡ್ನಾಪರ್ಸ್ ಬಾಲಕನ ತಂದೆ ಬಿಜೋಯ್ ಕರೆ ಮಾಡಿ 17 ಕೋಟಿ ರೂ. ನೀಡುವಂತೆ ಬೆದರಿಕೆಹಾಕಿದ್ದಾರೆ.

ಸದ್ಯ ಈ ಬಗ್ಗೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಕಿಡ್ನಾಪರ್ಸ್ ಇರುವ ಶಂಕೆ ವ್ಯಕ್ತವಾಗಿದೆ.

ಹಳದಿ ಬಣ್ಣದ ನಂಬರ್​ ಪ್ಲೇಟ್​ ಹೊಂದಿರುವ ಇಂಡಿಕಾ ಕಾರ್​ನಲ್ಲಿ ಅನುಭವ್ ಕಿಡ್ನಾಪ್​ ಆಗಿರುವುದಾಗಿ ತಿಳಿದುಬಂದಿದೆ. ಪೊಲೀಸ್ ತಂಡಗಳಿಂದ ಶೋಧ ಕಾರ್ಯಚರಣೆ ನಡೆಯುತ್ತಿದೆ. ​

ಬಾಲಕನ ಕಿಡ್ನಾಪ್​ ಮಾಡಿದ್ದ ಪ್ರಮುಖ ಆರೋಪಿ ಮೇಲೆ ಖಾಕಿ ಫೈರಿಂಗ್

Published On - 8:46 am, Fri, 18 December 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು