AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುದೀಪ್ ಅಂಕಲ್.. ದಯವಿಟ್ಟು ಮನಸ್ಸು ಮಾಡಿ ನನಗೆ ಬಿಗ್​ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿಕೊಡಿ, ಪ್ಲೀಸ್​!’

ನಾನು ತುಂಬಾ ಚಿಕ್ಕವಳು. ಹೀಗಾಗಿ, ಅದು ಸಾಧ್ಯವಿಲ್ಲ ಅನ್ನೋದು ನನಗೂ ಗೊತ್ತು. ಆದ್ರೂ ಸುದೀಪ್ ಅಂಕಲ್, ನೀವು ಮನಸ್ಸು ಮಾಡಿದರೆ ನನಗೆ ಒಂದು ಚಾನ್ಸ್​ ಸಿಗುತ್ತೆ. ಬಿಗ್ ಬಾಸ್ ಮನೆಗೆ ಹೋಗಿ ಬರಲು ನನಗೆ ಅವಕಾಶ ಮಾಡಿಕೊಡಿ ಪ್ಲೀಸ್ ಎಂದು ರಾಜಶ್ರೀ ಕ್ಯೂಟ್​ ಕ್ಯೂಟ್​ ಆಗಿ ರಿಕ್ವೆಸ್ಟ್ ಮಾಡಿದ್ದಾಳೆ.

‘ಸುದೀಪ್ ಅಂಕಲ್.. ದಯವಿಟ್ಟು ಮನಸ್ಸು ಮಾಡಿ ನನಗೆ ಬಿಗ್​ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿಕೊಡಿ, ಪ್ಲೀಸ್​!’
ಸುದೀಪ್ ಅಂಕಲ್​ಗೆ ಪೋರಿಯ ಕ್ಯೂಟ್​ ಮನವಿ
KUSHAL V
| Edited By: |

Updated on:Jun 23, 2021 | 1:36 PM

Share

ಕಲಬುರಗಿ: ಬಿಗ್ ಬಾಸ್ ಮನೆಗೆ ಪ್ರವೇಶ ನೀಡುವಂತೆ ಬಾಲಕಿಯೊಬ್ಬಳು ಮನವಿ ಮಾಡಿರೋ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಮೂಲದ 8 ವರ್ಷದ ಪೋರಿ ರಾಜಶ್ರೀ ತನ್ನನ್ನು ಬಿಗ್ ಬಾಸ್ ಮನೆಗೆ ಸೇರಿಸಿಕೊಳ್ಳಲು ಕಿಚ್ಚ ಸುದೀಪ್​ಗೆ ನಿವೇದನೆ ಮಾಡಿದ್ದಾಳೆ.

1.5 ನಿಮಿಷದ ಸೆಲ್ಫೀ ವಿಡಿಯೋ ಮೂಲಕ ಕಿಚ್ಚನಿಗೆ ಮನವಿ ಮಾಡಿರೋ ರಾಜಶ್ರೀ ನನಗೆ ಬಿಗ್ ಬಾಸ್ ಮನೆ ಅಂದ್ರೆ ತುಂಬಾನೇ ಇಷ್ಟ. ಎಲ್ಲ ಸ್ಪರ್ಧಿಗಳ ಜೊತೆ ಇರಲು ತುಂಬಾ ಆಸೆ ಮತ್ತು ಆಸಕ್ತಿಯಿದೆ. ನಾನು ತುಂಬಾ ಚಿಕ್ಕವಳು. ಹೀಗಾಗಿ, ಅದು ಸಾಧ್ಯವಿಲ್ಲ ಅನ್ನೋದು ನನಗೂ ಗೊತ್ತು. ಆದ್ರೂ ಸುದೀಪ್ ಅಂಕಲ್, ನೀವು ಮನಸ್ಸು ಮಾಡಿದರೆ ನನಗೆ ಒಂದು ಚಾನ್ಸ್​ ಸಿಗುತ್ತೆ. ಬಿಗ್ ಬಾಸ್ ಮನೆಗೆ ಹೋಗಿ ಬರಲು ನನಗೆ ಅವಕಾಶ ಮಾಡಿಕೊಡಿ ಪ್ಲೀಸ್ ಎಂದು ರಾಜಶ್ರೀ ಕ್ಯೂಟ್​ ಕ್ಯೂಟ್​ ಆಗಿ ರಿಕ್ವೆಸ್ಟ್ ಮಾಡಿದ್ದಾಳೆ.

ಅಂದ ಹಾಗೆ, ರಾಜಶ್ರೀ ತಂದೆ ಸಂಜಯ್ ಕುಲಕರ್ಣಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಸೀನಿಯರ್ ಲ್ಯಾಬ್ ಟೆಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ಯ, ರಾಜಶ್ರೀ ಮಾಡಿರುವ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ

Published On - 8:41 pm, Mon, 1 March 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ