AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರು ಬಿಟ್ಟ ಬಾಗಲಕೋಟೆ ಖಾಕಿ ಪಡೆ, ಕ್ವಾರಂಟೈನ್​ನಲ್ಲಿದ್ದ ಸಿಬ್ಬಂದಿ ಮರಳಿ ಕರ್ತವ್ಯಕ್ಕೆ

ಬಾಗಲಕೋಟೆ: ಮುಧೋಳ ತಾಲೂಕಿನಲ್ಲಿ ಲಾಠಿ ಚಾರ್ಚ್ ಮಾಡಿದ್ದ ಪೇದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೇದೆಯ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ನೂರಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಅವಧಿ ಅಂತ್ಯವಾಗಲಿದ್ದು, ಇನ್ನೆರಡು ದಿನದಲ್ಲಿ ಕೆಲಸಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಖಾಕಿ ಪಡೆ ನಿಟ್ಟುಸಿರು ಬಿಟ್ಟಂತಾಗಿದೆ. 100ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆದ ಹಿನ್ನೆಲೆಯಲ್ಲಿ ಪೊಲೀಸರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆಯ 80ಕ್ಕೂ ಹೆಚ್ಚು ಪೊಲೀಸರಿಗೆ ಥ್ರೋಟ್ ಸ್ವ್ಯಾಬ್, ರಕ್ತ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ವರದಿ ನೆಗೆಟಿವ್ […]

ನಿಟ್ಟುಸಿರು ಬಿಟ್ಟ ಬಾಗಲಕೋಟೆ ಖಾಕಿ ಪಡೆ, ಕ್ವಾರಂಟೈನ್​ನಲ್ಲಿದ್ದ ಸಿಬ್ಬಂದಿ ಮರಳಿ ಕರ್ತವ್ಯಕ್ಕೆ
ಸಾಧು ಶ್ರೀನಾಥ್​
|

Updated on:Apr 26, 2020 | 9:10 AM

Share

ಬಾಗಲಕೋಟೆ: ಮುಧೋಳ ತಾಲೂಕಿನಲ್ಲಿ ಲಾಠಿ ಚಾರ್ಚ್ ಮಾಡಿದ್ದ ಪೇದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೇದೆಯ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ನೂರಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಅವಧಿ ಅಂತ್ಯವಾಗಲಿದ್ದು, ಇನ್ನೆರಡು ದಿನದಲ್ಲಿ ಕೆಲಸಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಖಾಕಿ ಪಡೆ ನಿಟ್ಟುಸಿರು ಬಿಟ್ಟಂತಾಗಿದೆ.

100ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆದ ಹಿನ್ನೆಲೆಯಲ್ಲಿ ಪೊಲೀಸರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆಯ 80ಕ್ಕೂ ಹೆಚ್ಚು ಪೊಲೀಸರಿಗೆ ಥ್ರೋಟ್ ಸ್ವ್ಯಾಬ್, ರಕ್ತ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ವರದಿ ನೆಗೆಟಿವ್ ಬಂದಿದೆ. ಮುಧೋಳ, ಜಮಖಂಡಿ ತಾಲೂಕಿನ ಪೊಲೀಸ್ ಠಾಣೆ ಸಿಬ್ಬಂದಿ ಸೇಫ್ ಆಗಿದ್ದಾರೆ. https://www.facebook.com/Tv9Kannada/videos/638663500315083/

Published On - 9:09 am, Sun, 26 April 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್