AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರು ಬಿಟ್ಟ ಬಾಗಲಕೋಟೆ ಖಾಕಿ ಪಡೆ, ಕ್ವಾರಂಟೈನ್​ನಲ್ಲಿದ್ದ ಸಿಬ್ಬಂದಿ ಮರಳಿ ಕರ್ತವ್ಯಕ್ಕೆ

ಬಾಗಲಕೋಟೆ: ಮುಧೋಳ ತಾಲೂಕಿನಲ್ಲಿ ಲಾಠಿ ಚಾರ್ಚ್ ಮಾಡಿದ್ದ ಪೇದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೇದೆಯ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ನೂರಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಅವಧಿ ಅಂತ್ಯವಾಗಲಿದ್ದು, ಇನ್ನೆರಡು ದಿನದಲ್ಲಿ ಕೆಲಸಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಖಾಕಿ ಪಡೆ ನಿಟ್ಟುಸಿರು ಬಿಟ್ಟಂತಾಗಿದೆ. 100ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆದ ಹಿನ್ನೆಲೆಯಲ್ಲಿ ಪೊಲೀಸರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆಯ 80ಕ್ಕೂ ಹೆಚ್ಚು ಪೊಲೀಸರಿಗೆ ಥ್ರೋಟ್ ಸ್ವ್ಯಾಬ್, ರಕ್ತ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ವರದಿ ನೆಗೆಟಿವ್ […]

ನಿಟ್ಟುಸಿರು ಬಿಟ್ಟ ಬಾಗಲಕೋಟೆ ಖಾಕಿ ಪಡೆ, ಕ್ವಾರಂಟೈನ್​ನಲ್ಲಿದ್ದ ಸಿಬ್ಬಂದಿ ಮರಳಿ ಕರ್ತವ್ಯಕ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 26, 2020 | 9:10 AM

Share

ಬಾಗಲಕೋಟೆ: ಮುಧೋಳ ತಾಲೂಕಿನಲ್ಲಿ ಲಾಠಿ ಚಾರ್ಚ್ ಮಾಡಿದ್ದ ಪೇದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೇದೆಯ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ನೂರಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಅವಧಿ ಅಂತ್ಯವಾಗಲಿದ್ದು, ಇನ್ನೆರಡು ದಿನದಲ್ಲಿ ಕೆಲಸಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಖಾಕಿ ಪಡೆ ನಿಟ್ಟುಸಿರು ಬಿಟ್ಟಂತಾಗಿದೆ.

100ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆದ ಹಿನ್ನೆಲೆಯಲ್ಲಿ ಪೊಲೀಸರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆಯ 80ಕ್ಕೂ ಹೆಚ್ಚು ಪೊಲೀಸರಿಗೆ ಥ್ರೋಟ್ ಸ್ವ್ಯಾಬ್, ರಕ್ತ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ವರದಿ ನೆಗೆಟಿವ್ ಬಂದಿದೆ. ಮುಧೋಳ, ಜಮಖಂಡಿ ತಾಲೂಕಿನ ಪೊಲೀಸ್ ಠಾಣೆ ಸಿಬ್ಬಂದಿ ಸೇಫ್ ಆಗಿದ್ದಾರೆ. https://www.facebook.com/Tv9Kannada/videos/638663500315083/

Published On - 9:09 am, Sun, 26 April 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್