AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರು ಬಿಟ್ಟ ಬಾಗಲಕೋಟೆ ಖಾಕಿ ಪಡೆ, ಕ್ವಾರಂಟೈನ್​ನಲ್ಲಿದ್ದ ಸಿಬ್ಬಂದಿ ಮರಳಿ ಕರ್ತವ್ಯಕ್ಕೆ

ಬಾಗಲಕೋಟೆ: ಮುಧೋಳ ತಾಲೂಕಿನಲ್ಲಿ ಲಾಠಿ ಚಾರ್ಚ್ ಮಾಡಿದ್ದ ಪೇದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೇದೆಯ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ನೂರಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಅವಧಿ ಅಂತ್ಯವಾಗಲಿದ್ದು, ಇನ್ನೆರಡು ದಿನದಲ್ಲಿ ಕೆಲಸಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಖಾಕಿ ಪಡೆ ನಿಟ್ಟುಸಿರು ಬಿಟ್ಟಂತಾಗಿದೆ. 100ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆದ ಹಿನ್ನೆಲೆಯಲ್ಲಿ ಪೊಲೀಸರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆಯ 80ಕ್ಕೂ ಹೆಚ್ಚು ಪೊಲೀಸರಿಗೆ ಥ್ರೋಟ್ ಸ್ವ್ಯಾಬ್, ರಕ್ತ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ವರದಿ ನೆಗೆಟಿವ್ […]

ನಿಟ್ಟುಸಿರು ಬಿಟ್ಟ ಬಾಗಲಕೋಟೆ ಖಾಕಿ ಪಡೆ, ಕ್ವಾರಂಟೈನ್​ನಲ್ಲಿದ್ದ ಸಿಬ್ಬಂದಿ ಮರಳಿ ಕರ್ತವ್ಯಕ್ಕೆ
ಸಾಧು ಶ್ರೀನಾಥ್​
|

Updated on:Apr 26, 2020 | 9:10 AM

Share

ಬಾಗಲಕೋಟೆ: ಮುಧೋಳ ತಾಲೂಕಿನಲ್ಲಿ ಲಾಠಿ ಚಾರ್ಚ್ ಮಾಡಿದ್ದ ಪೇದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೇದೆಯ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ನೂರಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಅವಧಿ ಅಂತ್ಯವಾಗಲಿದ್ದು, ಇನ್ನೆರಡು ದಿನದಲ್ಲಿ ಕೆಲಸಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಖಾಕಿ ಪಡೆ ನಿಟ್ಟುಸಿರು ಬಿಟ್ಟಂತಾಗಿದೆ.

100ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆದ ಹಿನ್ನೆಲೆಯಲ್ಲಿ ಪೊಲೀಸರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆಯ 80ಕ್ಕೂ ಹೆಚ್ಚು ಪೊಲೀಸರಿಗೆ ಥ್ರೋಟ್ ಸ್ವ್ಯಾಬ್, ರಕ್ತ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ವರದಿ ನೆಗೆಟಿವ್ ಬಂದಿದೆ. ಮುಧೋಳ, ಜಮಖಂಡಿ ತಾಲೂಕಿನ ಪೊಲೀಸ್ ಠಾಣೆ ಸಿಬ್ಬಂದಿ ಸೇಫ್ ಆಗಿದ್ದಾರೆ. https://www.facebook.com/Tv9Kannada/videos/638663500315083/

Published On - 9:09 am, Sun, 26 April 20

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು