AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರು ಬಿಟ್ಟ ಬಾಗಲಕೋಟೆ ಖಾಕಿ ಪಡೆ, ಕ್ವಾರಂಟೈನ್​ನಲ್ಲಿದ್ದ ಸಿಬ್ಬಂದಿ ಮರಳಿ ಕರ್ತವ್ಯಕ್ಕೆ

ಬಾಗಲಕೋಟೆ: ಮುಧೋಳ ತಾಲೂಕಿನಲ್ಲಿ ಲಾಠಿ ಚಾರ್ಚ್ ಮಾಡಿದ್ದ ಪೇದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೇದೆಯ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ನೂರಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಅವಧಿ ಅಂತ್ಯವಾಗಲಿದ್ದು, ಇನ್ನೆರಡು ದಿನದಲ್ಲಿ ಕೆಲಸಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಖಾಕಿ ಪಡೆ ನಿಟ್ಟುಸಿರು ಬಿಟ್ಟಂತಾಗಿದೆ. 100ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆದ ಹಿನ್ನೆಲೆಯಲ್ಲಿ ಪೊಲೀಸರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆಯ 80ಕ್ಕೂ ಹೆಚ್ಚು ಪೊಲೀಸರಿಗೆ ಥ್ರೋಟ್ ಸ್ವ್ಯಾಬ್, ರಕ್ತ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ವರದಿ ನೆಗೆಟಿವ್ […]

ನಿಟ್ಟುಸಿರು ಬಿಟ್ಟ ಬಾಗಲಕೋಟೆ ಖಾಕಿ ಪಡೆ, ಕ್ವಾರಂಟೈನ್​ನಲ್ಲಿದ್ದ ಸಿಬ್ಬಂದಿ ಮರಳಿ ಕರ್ತವ್ಯಕ್ಕೆ
ಸಾಧು ಶ್ರೀನಾಥ್​
|

Updated on:Apr 26, 2020 | 9:10 AM

Share

ಬಾಗಲಕೋಟೆ: ಮುಧೋಳ ತಾಲೂಕಿನಲ್ಲಿ ಲಾಠಿ ಚಾರ್ಚ್ ಮಾಡಿದ್ದ ಪೇದೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೇದೆಯ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ನೂರಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಅವಧಿ ಅಂತ್ಯವಾಗಲಿದ್ದು, ಇನ್ನೆರಡು ದಿನದಲ್ಲಿ ಕೆಲಸಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಖಾಕಿ ಪಡೆ ನಿಟ್ಟುಸಿರು ಬಿಟ್ಟಂತಾಗಿದೆ.

100ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆದ ಹಿನ್ನೆಲೆಯಲ್ಲಿ ಪೊಲೀಸರಲ್ಲಿ ಆತಂಕ ಮನೆ ಮಾಡಿತ್ತು. ಜಿಲ್ಲೆಯ 80ಕ್ಕೂ ಹೆಚ್ಚು ಪೊಲೀಸರಿಗೆ ಥ್ರೋಟ್ ಸ್ವ್ಯಾಬ್, ರಕ್ತ ಪರೀಕ್ಷೆ ಮಾಡಲಾಗಿದ್ದು, ಕೊರೊನಾ ವರದಿ ನೆಗೆಟಿವ್ ಬಂದಿದೆ. ಮುಧೋಳ, ಜಮಖಂಡಿ ತಾಲೂಕಿನ ಪೊಲೀಸ್ ಠಾಣೆ ಸಿಬ್ಬಂದಿ ಸೇಫ್ ಆಗಿದ್ದಾರೆ. https://www.facebook.com/Tv9Kannada/videos/638663500315083/

Published On - 9:09 am, Sun, 26 April 20

Follow Us
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್