AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಮನೆ ಆವರಣದಲ್ಲಿಯೇ ನಡೆದ ಗಜಪಡೆಗೆ ಭಾರ ಹೊರಿಸುವ ತಾಲೀಮು

ಮೈಸೂರು: ದಸರಾ ಸಮಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ವೈವಿಧ್ಯತೆ ಕಣ್ತುಂಬಿಕೊಳ್ಳೋದೆ ರೋಮಾಂಚಕ. ಮೈಸೂರು ದಸರಾ ಎಷ್ಟೊಂದು ಸುಂದರ ಎಂಬಂತೆ ದಸರಾ ಸಂಭ್ರಮವನ್ನು ವರ್ಣಿಸಲಾಗದು, ಅದನ್ನು ನೋಡಿಯೇ ಆನಂದಿಸಬೇಕು. ಆದರೆ ರಾಜ್ಯದಲ್ಲಿ ಕೊರೊನಾ ಆರ್ಭಟದಿಂದಾಗಿ ಈ ಬಾರಿ ದಸರಾ ಕಳೆ ಕಡಿಮೆಯಾಗಿದೆ. ಆದರೂ ಕೊರೊನಾ ನಡುವೆಯೇ ಮುಂಜಾಗೃತ ಕ್ರಮಗಳನ್ನು ಕೈಗೊಂಡು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಆಚರಿಸಲು ಸರ್ಕಾರ ಮುಂದಾಗಿದೆ. ಇನ್ನು ಈ ವರ್ಷದ ದಸರಾ ಗಜಪಡೆಗೆ ಭಾರ ಹೊರಿಸುವ ತಾಲೀಮು ಶುರುವಾಗಿದೆ. ಅರಮನೆ ಆವರಣದಲ್ಲಿ ಮರಳು ಮೂಟೆ […]

ಅರಮನೆ ಆವರಣದಲ್ಲಿಯೇ ನಡೆದ ಗಜಪಡೆಗೆ ಭಾರ ಹೊರಿಸುವ ತಾಲೀಮು
ಸಾಧು ಶ್ರೀನಾಥ್​
|

Updated on:Oct 16, 2020 | 4:54 PM

Share

ಮೈಸೂರು: ದಸರಾ ಸಮಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ವೈವಿಧ್ಯತೆ ಕಣ್ತುಂಬಿಕೊಳ್ಳೋದೆ ರೋಮಾಂಚಕ. ಮೈಸೂರು ದಸರಾ ಎಷ್ಟೊಂದು ಸುಂದರ ಎಂಬಂತೆ ದಸರಾ ಸಂಭ್ರಮವನ್ನು ವರ್ಣಿಸಲಾಗದು, ಅದನ್ನು ನೋಡಿಯೇ ಆನಂದಿಸಬೇಕು. ಆದರೆ ರಾಜ್ಯದಲ್ಲಿ ಕೊರೊನಾ ಆರ್ಭಟದಿಂದಾಗಿ ಈ ಬಾರಿ ದಸರಾ ಕಳೆ ಕಡಿಮೆಯಾಗಿದೆ. ಆದರೂ ಕೊರೊನಾ ನಡುವೆಯೇ ಮುಂಜಾಗೃತ ಕ್ರಮಗಳನ್ನು ಕೈಗೊಂಡು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಆಚರಿಸಲು ಸರ್ಕಾರ ಮುಂದಾಗಿದೆ.

ಇನ್ನು ಈ ವರ್ಷದ ದಸರಾ ಗಜಪಡೆಗೆ ಭಾರ ಹೊರಿಸುವ ತಾಲೀಮು ಶುರುವಾಗಿದೆ. ಅರಮನೆ ಆವರಣದಲ್ಲಿ ಮರಳು ಮೂಟೆ ಹೊರಿಸಿ ಗಣ ಪಡೆಗೆ ತಾಲೀಮು ಮಾಡಲಾಗುತ್ತಿದೆ. ಪ್ರತಿ ವರ್ಷ ಗಜ ಪಡೆ ಅರಮನೆ ನಗರಿಯಲ್ಲಿ ಸಂಚಾರ ನಡೆಸಿ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗುತ್ತಿದೆ. ಅಲ್ಲದೆ ವಿಶೇಷವಾಗಿ ಇದೇ ಮೊದಲ ಬಾರಿಗೆ ಅಭಿಮನ್ಯು ಜಂಬೂಸವಾರಿ ದಿನ ಅಂಬಾರಿ ಹೊರಲಿದ್ದಾನೆ. 759 kg ತೂಕದ ಚಿನ್ನದ ಅಂಬಾರಿಯಲ್ಲಿ ನಾಡ ದೇವತೆ ಚಾಮುಂಡೇಶ್ವರಿ ತಾಯಿಯನ್ನು ಹೊತ್ತು ದಸರಾ ವೈಭವವನ್ನು ಹೆಚ್ಚಿಸಲಿದ್ದಾನೆ.

Published On - 1:28 pm, Thu, 8 October 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ