AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಇಲಾಖೆ ಸಿಬ್ಬಂದಿ ಜೀಪ್ ಅಟ್ಟಿಸಿಕೊಂಡು ಹೋದ ಕಾಡಾನೆ

ಮೈಸೂರು: ಕಾಡಾನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಜೀಪ್ ಅನ್ನು ಅಟ್ಟಿಸಿಕೊಂಡು ಬಂದ ಘಟನೆ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದಲ್ಲಿ ನಡೆದಿದೆ. ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಕಂಡು ಸಿಬ್ಬಂದಿ ಭಯಭೀತರಾಗಿದ್ದಾರೆ. ಅಂತರಸಂತೆ ವಲಯದಲ್ಲಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಜೀಪ್ ಅನ್ನು ಕಾಡಾನೆ ಚೇಸ್ ಮಾಡಿದೆ. ಈ ದೃಶ್ಯ ನೋಡಿದರೆ ನಡುಕ ಹುಟ್ಟಿಸುವಂತಿದೆ. ಆನೆ ಆರ್ಭಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದಂಗಾಗಿದ್ದಾರೆ. ಚೇಸಿಂಗ್ ದೃಶ್ಯವನ್ನು ಇಲಾಖೆಯ ಸಿಬ್ಬಂದಿ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಎಲ್ಲಾ ಸಿಬ್ಬಂದಿ […]

ಅರಣ್ಯ ಇಲಾಖೆ ಸಿಬ್ಬಂದಿ ಜೀಪ್ ಅಟ್ಟಿಸಿಕೊಂಡು ಹೋದ ಕಾಡಾನೆ
ಆಯೇಷಾ ಬಾನು
| Edited By: |

Updated on: Aug 13, 2020 | 3:26 PM

Share

ಮೈಸೂರು: ಕಾಡಾನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಜೀಪ್ ಅನ್ನು ಅಟ್ಟಿಸಿಕೊಂಡು ಬಂದ ಘಟನೆ ನಾಗರಹೊಳೆ ಅರಣ್ಯ ವ್ಯಾಪ್ತಿಯ ಅಂತರಸಂತೆ ವಲಯದಲ್ಲಿ ನಡೆದಿದೆ. ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಕಂಡು ಸಿಬ್ಬಂದಿ ಭಯಭೀತರಾಗಿದ್ದಾರೆ.

ಅಂತರಸಂತೆ ವಲಯದಲ್ಲಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಜೀಪ್ ಅನ್ನು ಕಾಡಾನೆ ಚೇಸ್ ಮಾಡಿದೆ. ಈ ದೃಶ್ಯ ನೋಡಿದರೆ ನಡುಕ ಹುಟ್ಟಿಸುವಂತಿದೆ. ಆನೆ ಆರ್ಭಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದಂಗಾಗಿದ್ದಾರೆ. ಚೇಸಿಂಗ್ ದೃಶ್ಯವನ್ನು ಇಲಾಖೆಯ ಸಿಬ್ಬಂದಿ ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಎಲ್ಲಾ ಸಿಬ್ಬಂದಿ ಸೇಫ್ ಆಗಿ ಕಾಡಾನೆಯಿಂದ ಪಾರಾಗಿದ್ದಾರೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್