AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಇಲಾಖೆ ಸಿಬ್ಬಂದಿ ಕಡೆ ನುಗ್ಗಿಬಂದ ಗಜರಾಜ.. ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ

ಅರಣ್ಯ ಇಲಾಖೆ ಸಿಬ್ಬಂದಿ ಕಡೆ ಗಜರಾಜ ನುಗ್ಗಿಬಂದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗರ ಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಕಡೆ ನುಗ್ಗಿಬಂದ ಗಜರಾಜ.. ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
ಅರಣ್ಯ ಇಲಾಖೆ ಸಿಬ್ಬಂದಿ ಕಡೆ ನುಗ್ಗಿಬಂದ ಗಜರಾಜ
ಆಯೇಷಾ ಬಾನು
|

Updated on:Nov 29, 2020 | 8:27 AM

Share

ಮೈಸೂರು: ಅರಣ್ಯ ಇಲಾಖೆ ಸಿಬ್ಬಂದಿ ವಾಹನಕ್ಕೆ ಗಜರಾಜ ಅಡ್ಡ ಬಂದಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಸಿಬ್ಬಂದಿ ಜೀವ ಉಳಿದಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗರ ಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಅರಣ್ಯಾಧಿಕಾರಿಗಳು ಜೀಪ್​ನಲ್ಲಿ ವೀರನಹೊಸಹಳ್ಳಿ ಕುಟ್ಟಾ ಮಾರ್ಗವಾಗಿ ಸಂಚರಿಸುವ ವೇಳೆ ರಸ್ತೆ ಮಧ್ಯೆ ಆನೆ ನಿಂತಿತ್ತು. ಗಜರಾಜನನ್ನು ನೋಡಿದ ಸಿಬ್ಬಂದಿ ಜೀಪ್ ನಿಲ್ಲಿಸಿದ್ರು. ಆದರೆ ಜೀಪ್ ಸಿಲ್ಲಿಸಿದ ತಕ್ಷಣವೇ ಆನೆ ಸೊಂಡಿಲು ಆಡಿಸುತ್ತ ವಾಹನದತ್ತ ನುಗ್ಗಿ ಬಂದಿದೆ. ತಕ್ಷಣ ಎಚ್ಚೆತ್ತ ಚಾಲಕ ಆನೆ ಬರ್ತಿದ್ದಂತೆ ಹಿಮ್ಮುಖವಾಗಿ ಜೀಪ್ ಚಲಾಯಿಸಿದ್ದಾರೆ. ಬಳಿಕ ಸ್ವಲ್ಪ ದೂರ ಅಟ್ಟಿಸಿಕೊಂಡು ಬಂದ ಗಜರಾಜ ಸುಮ್ಮನೆ ಕಾಡಿನತ್ತ ಪಯಣ ಬೆಳೆಸಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಘೋರ ದುರಂತ ತಪ್ಪಿದೆ.

ಇದನ್ನೂ ಓದಿ: ಸಿಂಪಲ್ಲಾಗ್ ಒಂದು ಸೆಲ್ಫಿ ಪ್ಲೀಸ್.. ಕಾಡಾನೆ ಜೊತೆ ಯುವಕನ ಸಾಹಸ! ಹಾಡಹಗಲೇ ಗ್ರಾಮದೊಳಗೆ ಗಜರಾಜನ ಎಂಟ್ರಿ, ಭಯಭೀತರಾದ‌ ಗ್ರಾಮಸ್ಥರು, ಯಾವುರಲ್ಲಿ?

Published On - 8:20 am, Sun, 29 November 20

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ