AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಣ್ಯ ಇಲಾಖೆ ಸಿಬ್ಬಂದಿ ಕಡೆ ನುಗ್ಗಿಬಂದ ಗಜರಾಜ.. ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ

ಅರಣ್ಯ ಇಲಾಖೆ ಸಿಬ್ಬಂದಿ ಕಡೆ ಗಜರಾಜ ನುಗ್ಗಿಬಂದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಗರ ಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಕಡೆ ನುಗ್ಗಿಬಂದ ಗಜರಾಜ.. ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
ಅರಣ್ಯ ಇಲಾಖೆ ಸಿಬ್ಬಂದಿ ಕಡೆ ನುಗ್ಗಿಬಂದ ಗಜರಾಜ
ಆಯೇಷಾ ಬಾನು
|

Updated on:Nov 29, 2020 | 8:27 AM

Share

ಮೈಸೂರು: ಅರಣ್ಯ ಇಲಾಖೆ ಸಿಬ್ಬಂದಿ ವಾಹನಕ್ಕೆ ಗಜರಾಜ ಅಡ್ಡ ಬಂದಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಸಿಬ್ಬಂದಿ ಜೀವ ಉಳಿದಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗರ ಹೊಳೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಅರಣ್ಯಾಧಿಕಾರಿಗಳು ಜೀಪ್​ನಲ್ಲಿ ವೀರನಹೊಸಹಳ್ಳಿ ಕುಟ್ಟಾ ಮಾರ್ಗವಾಗಿ ಸಂಚರಿಸುವ ವೇಳೆ ರಸ್ತೆ ಮಧ್ಯೆ ಆನೆ ನಿಂತಿತ್ತು. ಗಜರಾಜನನ್ನು ನೋಡಿದ ಸಿಬ್ಬಂದಿ ಜೀಪ್ ನಿಲ್ಲಿಸಿದ್ರು. ಆದರೆ ಜೀಪ್ ಸಿಲ್ಲಿಸಿದ ತಕ್ಷಣವೇ ಆನೆ ಸೊಂಡಿಲು ಆಡಿಸುತ್ತ ವಾಹನದತ್ತ ನುಗ್ಗಿ ಬಂದಿದೆ. ತಕ್ಷಣ ಎಚ್ಚೆತ್ತ ಚಾಲಕ ಆನೆ ಬರ್ತಿದ್ದಂತೆ ಹಿಮ್ಮುಖವಾಗಿ ಜೀಪ್ ಚಲಾಯಿಸಿದ್ದಾರೆ. ಬಳಿಕ ಸ್ವಲ್ಪ ದೂರ ಅಟ್ಟಿಸಿಕೊಂಡು ಬಂದ ಗಜರಾಜ ಸುಮ್ಮನೆ ಕಾಡಿನತ್ತ ಪಯಣ ಬೆಳೆಸಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಘೋರ ದುರಂತ ತಪ್ಪಿದೆ.

ಇದನ್ನೂ ಓದಿ: ಸಿಂಪಲ್ಲಾಗ್ ಒಂದು ಸೆಲ್ಫಿ ಪ್ಲೀಸ್.. ಕಾಡಾನೆ ಜೊತೆ ಯುವಕನ ಸಾಹಸ! ಹಾಡಹಗಲೇ ಗ್ರಾಮದೊಳಗೆ ಗಜರಾಜನ ಎಂಟ್ರಿ, ಭಯಭೀತರಾದ‌ ಗ್ರಾಮಸ್ಥರು, ಯಾವುರಲ್ಲಿ?

Published On - 8:20 am, Sun, 29 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ