AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ.. ವಿದ್ಯುತ್ ತಂತಿ ತಗುಲಿ ಹೆಣ್ಣಾನೆ ಸಾವು

ಕೊಡಗು: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತಗುಲಿ 20 ವರ್ಷದ ಹೆಣ್ಣಾನೆ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಂಚಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಿಗೆ ಹೊಂದಿಕೊಂಡಂತೆ ಇರುವ ಕಾಫಿತೋಟಗಳಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯ. ಆಹಾರ ಅರಸಿ ತೋಟಕ್ಕೆ ಬಂದಿರುವ ಕಾಡಾನೆಯು ಎತ್ತರದ ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ ತೋಟದಲ್ಲಿ ಹಾದುಹೋಗಿದ್ದ 11 ಕೆ.ವಿ ವಿದ್ಯುತ್ ತಂತಿ ಸ್ಪರ್ಶವಾಗಿದೆ. ವಿದ್ಯುತ್ ಸ್ಪರ್ಶದ ಆಘಾತದಿಂದ ಆನೆಯು ಸೊಂಡಿಲು ಬೀಸಿ ಎಳೆದಿದ್ದು, ತಂತಿಯು ತುಂಡಾಗಿ ಬಿದ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ […]

ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ.. ವಿದ್ಯುತ್ ತಂತಿ ತಗುಲಿ ಹೆಣ್ಣಾನೆ ಸಾವು
KUSHAL V
|

Updated on: Nov 20, 2020 | 7:11 PM

Share

ಕೊಡಗು: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತಗುಲಿ 20 ವರ್ಷದ ಹೆಣ್ಣಾನೆ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಂಚಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾಡಿಗೆ ಹೊಂದಿಕೊಂಡಂತೆ ಇರುವ ಕಾಫಿತೋಟಗಳಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯ. ಆಹಾರ ಅರಸಿ ತೋಟಕ್ಕೆ ಬಂದಿರುವ ಕಾಡಾನೆಯು ಎತ್ತರದ ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ ತೋಟದಲ್ಲಿ ಹಾದುಹೋಗಿದ್ದ 11 ಕೆ.ವಿ ವಿದ್ಯುತ್ ತಂತಿ ಸ್ಪರ್ಶವಾಗಿದೆ.

ವಿದ್ಯುತ್ ಸ್ಪರ್ಶದ ಆಘಾತದಿಂದ ಆನೆಯು ಸೊಂಡಿಲು ಬೀಸಿ ಎಳೆದಿದ್ದು, ತಂತಿಯು ತುಂಡಾಗಿ ಬಿದ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ