AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ.. ವಿದ್ಯುತ್ ತಂತಿ ತಗುಲಿ ಹೆಣ್ಣಾನೆ ಸಾವು

ಕೊಡಗು: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತಗುಲಿ 20 ವರ್ಷದ ಹೆಣ್ಣಾನೆ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಂಚಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಿಗೆ ಹೊಂದಿಕೊಂಡಂತೆ ಇರುವ ಕಾಫಿತೋಟಗಳಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯ. ಆಹಾರ ಅರಸಿ ತೋಟಕ್ಕೆ ಬಂದಿರುವ ಕಾಡಾನೆಯು ಎತ್ತರದ ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ ತೋಟದಲ್ಲಿ ಹಾದುಹೋಗಿದ್ದ 11 ಕೆ.ವಿ ವಿದ್ಯುತ್ ತಂತಿ ಸ್ಪರ್ಶವಾಗಿದೆ. ವಿದ್ಯುತ್ ಸ್ಪರ್ಶದ ಆಘಾತದಿಂದ ಆನೆಯು ಸೊಂಡಿಲು ಬೀಸಿ ಎಳೆದಿದ್ದು, ತಂತಿಯು ತುಂಡಾಗಿ ಬಿದ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ […]

ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ.. ವಿದ್ಯುತ್ ತಂತಿ ತಗುಲಿ ಹೆಣ್ಣಾನೆ ಸಾವು
KUSHAL V
|

Updated on: Nov 20, 2020 | 7:11 PM

Share

ಕೊಡಗು: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತಗುಲಿ 20 ವರ್ಷದ ಹೆಣ್ಣಾನೆ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಂಚಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾಡಿಗೆ ಹೊಂದಿಕೊಂಡಂತೆ ಇರುವ ಕಾಫಿತೋಟಗಳಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯ. ಆಹಾರ ಅರಸಿ ತೋಟಕ್ಕೆ ಬಂದಿರುವ ಕಾಡಾನೆಯು ಎತ್ತರದ ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ ತೋಟದಲ್ಲಿ ಹಾದುಹೋಗಿದ್ದ 11 ಕೆ.ವಿ ವಿದ್ಯುತ್ ತಂತಿ ಸ್ಪರ್ಶವಾಗಿದೆ.

ವಿದ್ಯುತ್ ಸ್ಪರ್ಶದ ಆಘಾತದಿಂದ ಆನೆಯು ಸೊಂಡಿಲು ಬೀಸಿ ಎಳೆದಿದ್ದು, ತಂತಿಯು ತುಂಡಾಗಿ ಬಿದ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ