AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ.. ವಿದ್ಯುತ್ ತಂತಿ ತಗುಲಿ ಹೆಣ್ಣಾನೆ ಸಾವು

ಕೊಡಗು: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತಗುಲಿ 20 ವರ್ಷದ ಹೆಣ್ಣಾನೆ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಂಚಳ್ಳಿ ಗ್ರಾಮದಲ್ಲಿ ನಡೆದಿದೆ. ಕಾಡಿಗೆ ಹೊಂದಿಕೊಂಡಂತೆ ಇರುವ ಕಾಫಿತೋಟಗಳಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯ. ಆಹಾರ ಅರಸಿ ತೋಟಕ್ಕೆ ಬಂದಿರುವ ಕಾಡಾನೆಯು ಎತ್ತರದ ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ ತೋಟದಲ್ಲಿ ಹಾದುಹೋಗಿದ್ದ 11 ಕೆ.ವಿ ವಿದ್ಯುತ್ ತಂತಿ ಸ್ಪರ್ಶವಾಗಿದೆ. ವಿದ್ಯುತ್ ಸ್ಪರ್ಶದ ಆಘಾತದಿಂದ ಆನೆಯು ಸೊಂಡಿಲು ಬೀಸಿ ಎಳೆದಿದ್ದು, ತಂತಿಯು ತುಂಡಾಗಿ ಬಿದ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ […]

ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ.. ವಿದ್ಯುತ್ ತಂತಿ ತಗುಲಿ ಹೆಣ್ಣಾನೆ ಸಾವು
KUSHAL V
|

Updated on: Nov 20, 2020 | 7:11 PM

Share

ಕೊಡಗು: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತಗುಲಿ 20 ವರ್ಷದ ಹೆಣ್ಣಾನೆ ಮೃತಪಟ್ಟಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಂಚಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾಡಿಗೆ ಹೊಂದಿಕೊಂಡಂತೆ ಇರುವ ಕಾಫಿತೋಟಗಳಲ್ಲಿ ಕಾಡಾನೆಗಳ ಸಂಚಾರ ಸಾಮಾನ್ಯ. ಆಹಾರ ಅರಸಿ ತೋಟಕ್ಕೆ ಬಂದಿರುವ ಕಾಡಾನೆಯು ಎತ್ತರದ ಮರದಲ್ಲಿದ್ದ ಸೊಪ್ಪು ಕೀಳಲು ಸೊಂಡಿಲು ಚಾಚಿದಾಗ ತೋಟದಲ್ಲಿ ಹಾದುಹೋಗಿದ್ದ 11 ಕೆ.ವಿ ವಿದ್ಯುತ್ ತಂತಿ ಸ್ಪರ್ಶವಾಗಿದೆ.

ವಿದ್ಯುತ್ ಸ್ಪರ್ಶದ ಆಘಾತದಿಂದ ಆನೆಯು ಸೊಂಡಿಲು ಬೀಸಿ ಎಳೆದಿದ್ದು, ತಂತಿಯು ತುಂಡಾಗಿ ಬಿದ್ದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!